ಆಸ್ರಣ್ಣ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸಮ್ಮಾನ


Team Udayavani, Aug 21, 2017, 8:45 AM IST

asranna.jpg

ಕಟೀಲು: ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಂಡು ಕ್ಷೇತ್ರಕ್ಕೆ ಬರುವ ಭಕ್ತರಿಗೆ ಕಟೀಲು ದುರ್ಗೆಯ ಪ್ರಸಾದ ನೀಡಿ “ದುರ್ಗೆಯನ್ನು ನಂಬಿ – ಎಲ್ಲವೂ ಸರಿಹೋಗುತ್ತದೆ’ ಎಂದು ಸಂತೈಸುವ ಮೂಲಕ ಅವರಲ್ಲಿ ಶಕ್ತಿ ತುಂಬುತ್ತಿದ್ದ ದಿ| ಗೋಪಾಲಕೃಷ್ಣ ಆಸ್ರಣ್ಣ ಅವರು ಓರ್ವ ಮಹಾನ್‌ ಸಾಧಕ ಶಕ್ತಿ ಎಂದು ಮುಂಬಯಿಯ ಭವಾನಿ ಶಿಪ್ಪಿಂಗ್‌ ಸಂಸ್ಥೆಯ ಮುಖ್ಯಸ್ಥ ಕುಸುಮೋದರ ಡಿ. ಶೆಟ್ಟಿ ಹೇಳಿದರು.

ಅವರು ಶನಿವಾರ ಕಟೀಲಿನಲ್ಲಿ ದಿ| ಗೋಪಾಲಕೃಷ್ಣ ಆಸ್ರಣ್ಣ ಅವರ 25ನೇ ವರ್ಷದ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಂಸ್ಮರಣಾ ಭಾಷಣಗೈದರು.ಸಗ್ರಿ ಗೋಪಾಲಕೃಷ್ಣ ಸಾಮಗ ಶುಭಾಶಂಸನೆಗೈದರು. ಆದಾನಿ ಗ್ರೂಪ್‌ ಆಫ್‌ ಕಂಪೆ‌ನಿಯ ಕಿಶೋರ್‌ ಆಳ್ವ, ಶಾಸಕ ಅಭಯಚಂದ್ರ ಜೈನ್‌, ಮುಂಬಯಿ ಉದ್ಯಮಿ ಐಕಳ ಹರೀಶ್‌ ಶೆಟ್ಟಿ, ಮಾಜಿ ಸಚಿವರಾದ ಅಮರನಾಥ ಶೆಟ್ಟಿ , ನಾಗರಾಜ ಶೆಟ್ಟಿ ,
ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌, ಮುಂಬಯಿ ಉದ್ಯಮಿಗಳಾದ ಸುರೇಶ್‌ ಭಂಡಾರಿ, ಚಂದ್ರಹಾಸ ರೈ, ಸತೀಶ್‌ ಶೆಟ್ಟಿ , ಉದ್ಯಮಿ ಶ್ರೀಪತಿ ಭಟ್‌, ಧರ್ಮದರ್ಶಿ ಹರಿಕೃಷ್ಣ ಪುನರೂರು, ಉದ್ಯಮಿ ರಾಜೇಶ್‌ ಮಂಗಳೂರು, ಕದ್ರಿ ಗೋಪಾಲನಾಥ್‌, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ್‌ ಕಲ್ಕೂರ, ಭುವನಾಭಿರಾಮ ಉಡುಪ, ಸುಧೀರ್‌ ಶೆಟ್ಟಿ ಕಟೀಲು, ಮೋಹನ್‌ ಮೆಂಡನ್‌, ದೊಡ್ಡಯ್ಯ ಮೂಲ್ಯ, ಲೋಕಯ್ಯ ಕೊಂಡೇಲ, ಜಯಂತಿ ಆಸ್ರಣ್ಣ, ಗೋಪಾಲಕೃಷ್ಣ ಆಸ್ರಣ್ಣ ಉಪಸ್ಥಿತರಿದ್ದರು.

ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಸ್ವಾಗತಿಸಿ, ಸತೀಶ್‌ ರಾವ್‌ ವಂದಿಸಿದರು. ಗುರುಪ್ರಸಾದ್‌ ಭಟ್‌, ಶ್ರೀವತ್ಸ ಸಮ್ಮಾನ ಪತ್ರ ವಾಚಿಸಿದರು. ರಮ್ಯಾ ರವಿತೇಜ ನಿರ್ವಹಿಸಿದರು.

ಪ್ರಶಸ್ತಿ ಪ್ರದಾನ
ಮಂಗಳಾದೇವಿ ದೇವಸ್ಥಾನದ ರಮಾನಾಥ ಹೆಗ್ಡೆ ಅವರಿಗೆ ಮೊಕ್ತೇಸರ ಸಮ್ಮಾನ, ಶಿಬರೂರು ವೇ|ಮೂ| ವೇದವ್ಯಾಸ ತಂತ್ರಿ ದಂಪತಿಗೆ ಅರ್ಚಕರ ನೆಲೆಯಲ್ಲಿ ಸಮ್ಮಾನ, ಕದ್ರಿ ಆಸ್ರಣ್ಣ ಅಭಿಮಾನಿಗಳು ಕೊಡ ಮಾಡುವ ಆಸ್ರಣ್ಣ ಪ್ರಶಸ್ತಿಯನ್ನು ಕಲಾವಿದ ಕೃಷ್ಣ ಮೂಲ್ಯ ಕೈರಂಗಳ ಅವರಿಗೆ, ಮುಂಬಯಿಯ ಸುರೇಶ್‌ ಭಂಡಾರಿ ಅವರು ಕೊಡಮಾಡುವ ಕಲಾವಿದ ಪ್ರಶಸ್ತಿಯನ್ನು ಸಂಜಯ ಕುಮಾರ ಗೋಣಿಬೀಡು ದಂಪತಿಗೆ ನೀಡಲಾಯಿತು.

ಸಾಧಕರಿಗೆ ಆಸ್ರಣ್ಣ ಅನುಗ್ರಹ ಪ್ರಶಸ್ತಿ
ವಿ. ಮಾಧವ ರಾವ್‌ ಅಬುಧಾಬಿ ಅವರು ರಾಜ ಪುರೋಹಿತ ವೇ| ಮೂ| ಗಣಪತಿ ಆಚಾರ್ಯ ಮಂಗಳೂರು, ಕೈಯೂರು ಕೃಷ್ಣ ಕುಮಾರ್‌, ಸಾಹಿತಿ ಶಕುಂತಲಾ ಭಟ್‌, ನಾಟಕಕಾರ ನವೀನ್‌ ಡಿ. ಪಡೀಲ್‌,  ಪ್ರಕಾಶ್‌ ಶೆಟ್ಟಿ ಸುರತ್ಕಲ್‌ ಮುಂಬಯಿ, ರಾಮಚಂದ್ರ ಭಟ್‌ ಮುಚ್ಚಾರು, ಯಕ್ಷಗಾನ ಉದಯೋನ್ಮುಖ ಕಲಾವಿದರಾದ ದೇವಿಪ್ರಸಾದ ಆಳ್ವ, ಗಣೇಶ ಭಟ್‌, ಕುಸುಮೋದರ ಕುಲಾಲ್‌, ಲೋಕೇಶ್‌ ಮುಚ್ಚಾರು, ಚಂದ್ರಶೇಖರ ಬನಾರಿ, ಪೂರ್ಣೇಶ ಆಚಾರ್ಯ, ಚೈತನ್ಯಕೃಷ್ಣ ಪದ್ಯಾಣ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.