ಮಂಗಳೂರಿನಲ್ಲಿ ಗ್ಯಾಂಗ್ವಾರ್ ;2 ಸಾವು, ಮೂವರು ಗಂಭೀರ
Team Udayavani, Sep 26, 2017, 1:02 AM IST
ಮಂಗಳೂರು: ಫರಂಗಿಪೇಟೆ ಮುಖ್ಯರಸ್ತೆಯಲ್ಲಿ ಸೋಮವಾರ ರಾತ್ರಿ ಗ್ಯಾಂಗ್ವಾರ್ ನಡೆದಿದ್ದು, ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿ ಇಬ್ಬರನ್ನು ಕೊಲೆಗೈದಿದೆ. ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಹತ್ಯೆಗೀಡಾದವರು ರೌಡಿಶೀಟರ್ಗಳಾದ ಫಯಾಜ್ ಮತ್ತು ಝಿಯಾ ಎಂದು ಗುರುತಿಸಲಾಗಿದೆ.
ರಾತ್ರಿ 11.20ರ ವೇಳೆಗೆ ಘಟನೆ ನಡೆದಿದ್ದು, ಫಝಲ್, ಮುಸ್ತಾಕ್, ಹಮೀದ್ ಗಾಯಗೊಂಡವರು. ಕಣ್ಣೂರಿನಿಂದ ಬಂದ ಐದು ಮಂದಿ ರೌಡಿಶೀಟರ್ಗಳು ಈ ಕೃತ್ಯವನ್ನು ಎಸಗಿದ್ದಾರೆ.ದುಷ್ಕರ್ಮಿಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಗುರುತಿಸಲಾಗಿದೆ.
ಇದು ಗ್ಯಾಂಗ್ವಾರ್ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಪೊಲೀಸರ ತಂಡಗಳು ಆರೋಪಿಗಳಿಗಾಗಿ ಬಲೆ ಬೀಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ