ಗಿಡ ನೆಡಲು ಎಂಥ ಚೈತನ್ಯ


Team Udayavani, Apr 15, 2017, 12:26 PM IST

8.jpg

ಚಿಂತಾಮಣಿಯ ಕಾಡು ಮಲ್ಲೇಶ್ವರ ಬೆಟ್ಟಕ್ಕೆ ಹೋಗಿದ್ದೀರಾ? ಹೋಗಿ ನೋಡಿ. ಅಲ್ಲಿ ಹಸಿರುವ ನಗುತ್ತಿದ್ದರೆ ಅದಕ್ಕೆ ಕಾರಣ ಈ ವಯೋ ವೃದ್ಧರು.  ವೈಯುಕ್ತಿಕ ಹಿತಾಸಕ್ತಿಗಾಗಿ ಮರ ಗಿಡಗಳನ್ನು ನಾಶಪಡಿಸಲು ಮುಂದಾಗುತ್ತಿರುವ ಈ ದಿನಗಳಲ್ಲಿ ಜೀವನದ ಸಂಧ್ಯಾ ಕಾಲದಲ್ಲಿ ಬೆಟ್ಟಕ್ಕೆ ಹಸಿರು ಹೊದಿಸುತ್ತಿದ್ದಾರೆ.  ನೂರಾರು ಗಿಡಗಳನ್ನು ನೆಟ್ಟು ಮಕ್ಕಳಂತೆ ಪೋಷಿಸುತ್ತಾ ಪರಿಸರ ಪ್ರೇಮವನ್ನು ಮೆರೆಯುತ್ತಿರುವ ಅಪರೂಪದ ವ್ಯಕ್ತಿ ಎಲೆಮರಿ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ.

ಹೆಸರು ಬ್ರಹ್ಮಚೈತನ್ಯ. ಇವರ ವಯಸ್ಸೇನು ಕಡಿಮೆ ಇಲ್ಲ. 73. ಬದುಕಿನ ಮುಸ್ಸಂಜೆ ಇದು. ಸರ್ಕಾರಿ ಸೇವೆಯಿಂದ ನಿವೃತ್ತಿ. ಮಕ್ಕಳೆಲ್ಲರೂ ಸರ್ಕಾರಿ ನೌಕರರಾಗಿದ್ದರೂ ತನ್ನ ಎಲ್ಲಾ ಐಶಾರಾಮಿ ಬದುಕನ್ನು ಬದಿಗಿಟ್ಟು, ನಗರದ ಹೊರವಲಯದಲ್ಲಿರುವ ಕಾಡು ಮಲ್ಲೇಶ್ವರ ಬೆಟ್ಟದಲ್ಲಿ  ಗಿಡ-ಮರಗಳನ್ನು ನೆಟ್ಟು ಪೋಷಿಸುತ್ತಿರುವುದನ್ನು ಕಂಡಾಗ ಅವರ ಹೆಸರಿನಂತೆ ಅವರಲ್ಲಿ ಚೈತನ್ಯ ತುಂಬಿ ಹರಿಯುತ್ತಿರುವುದರ ದ್ಯೋತಕದಂತಿದೆ.

ಬಾಟಲ್‌ಗ‌ಳಲ್ಲಿ ನೀರು

ಕಾಡು ಮಲ್ಲೇಶ್ವರ ಬೆಟ್ಟ ನಗರದಿಂದ ಸುಮಾರು 3-4 ಕಿಮೀ ದೂರವಿದೆ.  ಬ್ರಹ್ಮಚೈತನ್ಯರು ಉರಿ ಬಿಸಿಲನ್ನು ಲೆಕ್ಕಿಸದೇ ಹತ್ತಾರು ನೀರಿನ ಬಾಟಲ್‌ಗ‌ಳಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಗಿಡಗಳಿ ಆರೈಕೆ ಮಾಡುತ್ತಾರೆ. ಪ್ರತಿ ದಿನ ನೀರು, ರಸಗೊಬ್ಬರ ಮತ್ತು ಗುಣಿ ಅಗೆಯಲು ಬೇಕಾದ ಸಲಕರಣೆಗಳನ್ನು ದಾನಿಗಳು ನೀಡಿರುವ  ಸೈಕಲ್‌ ಮೇಲೆ ತೆಗೆದು ಕೊಂಡು ಹೋಗುತ್ತಾರೆ. 
  ತಪ್ಪುಗಳನ್ನು ತೊಳೆದು ಹಾಕಲು ಗುಡಿ ಗೋಪುರಗಳಿಗೆ ತೆರಳಿ ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಾರೆ.  ಆದರೆ ಯಾವೊಬ್ಬ ವ್ಯಕ್ತಿಯು ಒಳ್ಳೆಯ ಕಾರ್ಯಗಳನ್ನು ಮಾಡಿ ತಮ್ಮ ಜೀವನವನ್ನು ಸ್ಪೂರ್ತಿ ಮಯಗೊಳಿಸಲು ಮುಂದಾಗುವುದಿಲ್ಲ. ಆದ್ದರಿಂದಲ್ಲೆ ನಾನ್ನುಗಿಡ ಮರಗಳ ಪೋಷಣೆಗಿಂತ ಬೆರೊಂದು ಉತ್ತಮ ಕಾರ್ಯವಿಲ್ಲ ಎಂದು ಭಾವಿಸಿದ್ದೇನೆ ಎನ್ನುತ್ತಾರೆ ಬ್ರಹ್ಮಚೈತನ್ಯ.

ತೇವಾಂಶ ತಡೆಯಲು ಹೊಸ ವಿಧಾನ 

ಬಿಸಿಲಿನ ಬೇಗೆಗೆ ಭೂಮಿಯ ತೇವಾಂಶ ಕಡಿಮೆಯಾಗುತ್ತದೆ. ಅದಕ್ಕೆ ಬ್ರಹ್ಮಚೈತನ್ಯ ಹೊಸ ಐಡಿಯಾ ಹುಡುಕಿದ್ದಾರೆ. ಗಿಡಿದ ಬುಡದಿಂದ ಆರ್ಧ ಅಡಿ ದೂರದಲ್ಲಿ ರಂಧ್ರಗಳನ್ನು ಕೊರೆದ  ಪ್ಲಾಸ್ಟಿಕ್‌ ಡಬ್ಬವನು ಹೂತಿಟ್ಟಿದ್ದಾರೆ. ಒಂದೊಂದೆ ಹನಿಯಾಗಿ ಸೋರುವುದರಿಂದ ಪ್ರತಿ ದಿನ ಗಿಡದ ಬೇರುಗಳಿಗೆ ತೇವಾಂಶ ಸಿಗುವುದರಿಂದ ಗಿಡವು ಬೆಳವಣಿಗೆ ಉತ್ತಮವಾಗುತ್ತದೆ ಎನ್ನುವುದು ತಂತ್ರ.  ಏನೇ ಆಗಲೀ ರಾಮಾ ಕೃಷ್ಣ ಅನ್ನೋ ವಯಸ್ಸಲ್ಲಿ ಮರೆಯದ ಸೇವೆ. 

ಕೆ. ಶ್ರೀನಿವಾಸ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.