5 ದಿನಗಳ 62ನೇ ರಾಷ್ಟ್ರಮಟ್ಟದ ಟೆನ್ನಿಸ್‌ ಪಂದ್ಯಾವಳಿ


Team Udayavani, Jan 18, 2017, 12:18 PM IST

mys1.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರಂಭಗೊಂಡಿರುವ 5 ದಿನಗಳ 62ನೇ ರಾಷ್ಟ್ರಮಟ್ಟದ ಟೆನ್ನಿಸ್‌ ಪಂದ್ಯಾವಳಿ ಶಾಲಾ ಬಾಲಕ ಮತ್ತು ಬಾಲಕಿಯರ ಟೆನ್ನಿಸ್‌ ಪಂದ್ಯಾವಳಿಗೆ ಮಂಗಳವಾರ ಚಾಲನೆ ದೊರೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್ ಇಂಡಿಯಾ ಸಂಸ್ಥೆ ವತಿಯಿಂದ ನಗರದ ಚಾಮರಾಜಪುರಂನಲ್ಲಿರುವ ಮೈಸೂರು ಟೆನ್ನಿಸ್‌ ಕ್ಲಬ್‌ನಲ್ಲಿ ಆಯೋಜಿಸಿರುವ ಟೆನ್ನಿಸ್‌ ಪಂದ್ಯಾವಳಿಗೆ ಶಾಸಕ ವಾಸು ಚಾಲನೆ ನೀಡಿದರು.

ನಂತರ ಮಾತನಾಡಿ, ಮೈಸೂರು ಮಹಾರಾಜರ ಕಾಲದಿಂದಲೂ ಕ್ರೀಡೆಗೆ ಪ್ರೋತ್ಸಾಹ ದೊರಕುತ್ತಿದ್ದು, ಇದೀಗ ಮತ್ತೂಂದು ಐತಿಹಾಸಿಕ ಕ್ರೀಡೆಗೆ ಸಜಾjಗಿದೆ. ಅದರಂತೆ ನಗರದಲ್ಲಿ ರಾಷ್ಟ್ರಮಟ್ಟದ ಟೆನ್ನಿಸ್‌ ಪಂದ್ಯಾವಳಿ ಆಯೋಜಿಸಲು ಅವಕಾಶ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ.

ವಿದ್ಯಾರ್ಥಿಗಳು ಈಗಾಗಲೇ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದು, ಇದೀಗ ರಾಷ್ಟ್ರಮಟ್ಟದಲ್ಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ದೇಶದ ಬೇರೆ, ಬೇರೆ ರಾಜ್ಯಗಳಿಂದ ಶಾಲಾ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

 ಶಾಲಾ ಮಕ್ಕಳ 14ರಿಂದ 17 ವರ್ಷದೊಳಗಿನ ಬಾಲಕ / ಬಾಲಕಿಯರ ಪಂದ್ಯಾವಳಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳು ಶಾಲಾಗಳ ಹಾಗೂ ಸಿಬಿಎಸ್‌ಸಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ 70ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಟೆನ್ನಿಸ್‌ ಕ್ಲಬ್‌ ಅಧ್ಯಕ್ಷ ಅಲಗಪ್ಪನ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸಪ್ಪ, ದೈಹಿಕ ಶಿಕ್ಷಣಾಧಿಕಾರಿ ಸಿ.ಮರಿಯಪ್ಪ ಮತ್ತಿತರರು ಹಾಜರಿದ್ದರು.

ಬಾಲಕಿಯರ ವಿಭಾಗ
ಪಂದ್ಯಾವಳಿಯ ಮೊದಲ ದಿನದಂದು ನಡೆದ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸುತ್ತಿನ ಪಂದ್ಯದಲ್ಲಿ ಛತ್ತಿಸ್‌ಗಡ 2-1 ಅಂತರದಲ್ಲಿ ಹರಿಯಾಣವನ್ನು ಮಣಿಸಿತು. 2ನೇ ಪಂದ್ಯದಲ್ಲಿ ಆಂಧ್ರಪ್ರದೇಶ 2-0 ಅಂತರದಲ್ಲಿ ಪಾಂಡಿಚೇರಿಯನ್ನು ಪರಾಭವಗೊಳಿಸಿತು.

3ನೇ ಪಂದ್ಯದಲ್ಲಿ ತಮಿಳುನಾಡು 2-0 ಅಂತರದಲ್ಲಿ ವಿದ್ಯಾಭಾರತಿ ತಂಡವನ್ನು ಸೋಲಿಸಿತು. ನಂತರ ನಡೆದ ಬಾಲಕಿಯರ 14 ವರ್ಷದೊಳಗಿನ ವಿಭಾಗದಲ್ಲಿ ಆಂಧ್ರಪ್ರದೇಶ 2-0 ಅಂಕದೊಂದಿಗೆ ದೆಹಲಿಯನ್ನು ಮಣಿಸಿತು. ಸಿಬಿಎಸ್‌ಸಿ ತಂಡ 2-0 ಅಂತರದಲ್ಲಿ ಅತಿಥೇಯ ಕರ್ನಾಟಕವನ್ನು ಸೋಲಿಸಿತು. ಮತ್ತೂಂದು ಪಂದ್ಯದಲ್ಲಿ ತೆಲಂಗಾಣ 2-0 ಅಂಕದೊಂದಿಗೆ ಛತ್ತಿಸ್‌ಗಡ ತಂಡವನ್ನು ಪರಾಭವಗೊಳಿಸಿತು.

ಬಾಲಕರ ವಿಭಾಗ
ಬಾಲಕರ 17 ವರ್ಷದೊಳಗಿನ ವಿಭಾಗದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮಹಾರಾಷ್ಟ್ರ 2-0 ಅಂತರದಲ್ಲಿ ಸಿಬಿಎಸ್‌ಸಿ ತಂಡದ ವಿರುದ್ಧ ಗೆಲುವು ಸಾಧಿಸಿತು. 2ನೇ ಪಂದ್ಯದಲ್ಲಿ ಕೆವಿಎಸ್‌ 2-0 ಅಂಕದೊಂದಿಗೆ ಆಂಧ್ರಪ್ರದೇಶವನ್ನು ಹಾಗೂ ಚಂಡಿಗಢ 2-1 ಅಂತರದಲ್ಲಿ ರಾಜಸ್ಥಾನವನ್ನು ಸೋಲಿಸಿತು.

ಇನ್ನೂ ಬಾಲಕರ 14 ವರ್ಷದೊಳಗಿನ ವಿಭಾಗದಲ್ಲಿ ಮಹರಾಷ್ಟ್ರ 2-0 ಅಂಕದೊಂದಿಗೆ ಕೇರಳ ತಂಡವನ್ನು ಮಣಿಸಿತು. ಇನ್ನೊಂದು ಪಂದ್ಯದಲ್ಲಿ ಹರಿಯಾಣ 2-0 ಅಂತದಲ್ಲಿ ತಮಿಳುನಾಡು ತಂಡವನ್ನು ಸೋಲಿಸಿದರೆ, 3ನೇ ಪಂದ್ಯದಲ್ಲಿ ಛತ್ತಿಸ್‌ಗಡ ತಂಡ 2-1 ವಿದ್ಯಾಭಾರತಿಯನ್ನು ಮಣಿಸಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.