ಭ್ರಷ್ಟಾಚಾರ ಮಾಡದೇ ದುಡ್ಡು ಕೊಡೋದ್ ಹೇಗೆ? ಶಾಸಕ ವೆಂಕಟೇಶ್
Team Udayavani, Feb 18, 2017, 6:26 PM IST
ಮೈಸೂರು: ವೋಟು ಕೇಳಲು ಬಂದಾಗ ಜನ ದುಡ್ಡು ಕೇಳ್ತಾರೆ. ಹಾಗಾಗಿ ಭ್ರಷ್ಟಾಚಾರ ಮಾಡದೇ ದುಡ್ ಕೊಡೋದು ಹೇಗೆ…ಇದು ಪಿರಿಯಾಪಟ್ಟಣ ಕಾಂಗ್ರೆಸ್ ಶಾಸಕ ಕೆ.ವೆಂಕಟೇಶ್ ಅವರ ವಿವಾದಾತ್ಮಕ ಹೇಳಿಕೆ.
ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳಸೋಗೆ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಜನ ದುಡ್ಡು ಕೇಳಿದ್ರೆ ಎಲ್ಲಿಂದ ತಂದು ಕೊಡೋದು. ಹಾಗಾಗಿ ಭ್ರಷ್ಟಾಚಾರ ಮಾಡದೇ ದುಡ್ಡು ಕೊಡಲು ಹೇಗೆ ಸಾಧ್ಯ ಎಂದು ಹೇಳಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡಬೇಕು, ನೀವು ಗ್ರಾಮಸ್ಥರೆಲ್ಲ ಹೆಚ್ಚು ಜವಾಬ್ದಾರಿಯುತವಾಗಿ ಸಹಕರಿಸಬೇಕು ಅಂತ ಮತ್ತೊಮ್ಮೆ ಹೇಳ್ತೀನಿ. ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡಬೇಕೋ ಅದನ್ನು ಮಾಡೋಣ. ಅದನ್ನೆಲ್ಲಾ ನೀವು ನೆನಪಿಸಿಕೊಳ್ಳಬೇಕು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…