ಜಗಜೀವನ್‌ರಾಂ ಚಿಂತನೆಯಿಂದ ಅಭಿವೃದ್ಧಿ ಸಾಧ್ಯ


Team Udayavani, Mar 27, 2017, 12:56 PM IST

mys6.jpg

ಮೈಸೂರು: ಸಮಾಜದಲ್ಲಿ ಬಾಬು ಜಗಜೀವನರಾಂ ಅವರ ಚಿಂತನೆಗಳು ಕಾರ್ಯಗತಗೊಂಡಾಗ ಮಾತ್ರ ದಲಿತರು, ಹಿಂದುಳಿದ ಮತ್ತು ಅಸ್ಪೃಶ್ಯ ಸಮುದಾಯಗಳ ಅಭಿವೃದ್ಧಿ ಸಾಧ್ಯ ಎಂದು ಕೆಪಿಎಸ್‌ಸಿ ಸದಸ್ಯ ಪೊ›. ಎಚ್‌.ಗೋವಿಂದಯ್ಯ ಹೇಳಿದರು.

ಮೈಸೂರು ವಿವಿಯ ಡಾ.ಬಾಬು ಜಗಜೀವನರಾಂ ಅಧ್ಯಯನ ಸಂಶೋ ಧನ ಮತ್ತು ವಿಸ್ತರಣಾ ಕೇಂದ್ರ ದಿಂದ ಆಯೋಜಿಸಿದ್ದ ಬಾಬೂ ಜಗಜೀವನ ರಾಂ ಚಿಂತನೆಗಳ ಪ್ರವೇಶಿಕೆ ಎಂಬ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾ ಗಾರ ಉದ್ಘಾಟಿಸಿ ಮಾತನಾಡಿದರು.

ಡಾ. ಬಾಬು ಜಗಜೀವನರಾಂ ಅತ್ಯಂತ ಕ್ರಿಯಾಶೀಲ ರಾಜಕಾರಣಿ ಯಾಗಿದ್ದರು. ಮತಾಂತರದ ವಿರೋಧಿ ಯಾಗಿದ್ದ ಅವರು ಮತಾಂತರ ಪ್ರಕ್ರಿಯೆ 2ನೇ ದರ್ಜೆಯ ಗುಲಾಮಗಿರಿ ಸಮುದಾಯವನ್ನು ಸೃಷ್ಟಿಸುತ್ತದೆ ಎಂಬ ಭಾವನೆ ಹೊಂದಿದ್ದರು. ಹೀಗಾಗಿ ಅವರು ಮತಾಂತರದ ಹುನ್ನಾರವನ್ನು ತಪ್ಪಿಸುವ ಪ್ರಯತ್ನ ಮಾಡಿದ್ದರು ಎಂದರು.

ಅವರ ಚಿಂತನೆಯಲ್ಲಿ ಮತಾಂತರ ವನ್ನು ಕೈಬಿಡಬೇಕು ಎಂಬ ಪ್ರತಿಪಾದನೆ ಕಾಣಬಹುದಾಗಿದೆ. ಅವರ ಸಮಾನತೆಯ ಚಿಂತನೆಗಳನ್ನು ಇಂದು ನಾವು ಕಾಪಾಡಿಕೊಳ್ಳಬೇಕಿದ್ದು, ಅವರ ಚಿಂತನೆಗಳ ಬಗ್ಗೆ ಗಂಭೀರವಾಗಿ  ಚರ್ಚೆಗಳನ್ನು ನಡೆಸುವ ಜತೆಗೆ ಅವುಗಳ ಕಡೆಗೆ ವಿನಮ್ರವಾಗಿ ಪ್ರವೇಶಿಸಬೇಕಿದೆ ಎಂದು ತಿಳಿಸಿದರು.

ಡಾ. ಬಾಬು ಜಗಜೀವನರಾಂ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಕೆ.ಸದಾಶಿವ ಮಾತನಾಡಿ, ಜಗಜೀವರಾಂ ಸಮಾನತೆ ಮತ್ತು ಜಾತ್ಯತೀತತೆ ಪ್ರತಿಪಾದಿಸಿದ್ದರು. ಜತೆಗೆ ಅದರ ಮುಂದುವರೆದ ಭಾಗವೆಂಬಂತೆ ಒಳಮೀಸಲಾತಿ ಜಾರಿಗೆ ತರಬೇಕೆಂದು ಪ್ರಸ್ತಾಪಿಸಿದ್ದರು. ನಾಯಕನಾದವನು ಒಂದು ಸಮುದಾಯದ ಅಂಚಿ ನಲ್ಲಿರುವ ಎಲ್ಲಾ ಜಾತಿಗಳನ್ನು ಜೊತೆಗೆ ಕೊಂಡೊಯ್ಯಬೇಕು.

ರಾಜಕಾರಣದ ಜತೆಗೆ ಸಮಾನತೆ ಪ್ರತಿಪಾದಿಸಬೇಕೆಂಬ ಮನಸ್ಥಿತಿ ಹೊಂದಿದ್ದ ವಿರಳ ರಾಜ ಕಾರಣಿಗಳಲ್ಲಿ ಜಗಜೀವನ ರಾಂ ಕೂಡ ಒಬ್ಬರಾಗಿದ್ದರು ಎಂದು ಹೇಳಿದರು. ಮೈಸೂರು ವಿವಿ ಕುಲಸಚಿವ ಪ್ರೊ. ಆರ್‌. ರಾಜಣ್ಣ, ಡಾ.ಎಂ.ಶ್ರೀನಿವಾಸಮೂರ್ತಿ, ಡಾ. ಚಿಕ್ಕಮಾದು ಹಾಜರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.