ರಾಜಕೀಯ ದುರುದ್ದೇಶದಿಂದ ಕಾಟೇಜ್‌ ತೆರವು


Team Udayavani, Mar 28, 2017, 12:52 PM IST

mys1.jpg

ಮೈಸೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆ ರಾಜಕೀಯ ದುರುದ್ದೇಶದಿಂದ ತಮ್ಮ ವಿರುದ್ಧ ಭೂ ಒತ್ತುವರಿ ಆರೋಪಗಳನ್ನು ಮಾಡಲಾಗಿದೆ ಎಂದು ವಿಪ ಮಾಜಿ ಸದಸ್ಯ ಗೋ.ಮಧುಸೂದನ್‌ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿ ಮಂಗಲ ಗ್ರಾಮದ ಸರ್ವೆ ನಂ.20ರಲ್ಲಿ ಟೈಗರ್‌ ರಾಂಚ್‌ ಬಳಿ ತಮ್ಮ ಮಾಲೀಕತ್ವದ ಜಮೀನುಗಳಿಗೆ ಸಂಬಂಧಿಸಿದ ವ್ಯಾಜ್ಯಗಳು ಈಗಾಗಲೇ ಇತ್ಯರ್ಥವಾಗಿದೆ. ತಾವು ಯಾವುದೇ ಅರಣ್ಯ ಒತ್ತುವರಿ ಮಾಡಿಲ್ಲ.

ಪರಿಶಿಷ್ಟರ ಭೂಮಿಯನ್ನೂ ಖರೀದಿಸಿಲ್ಲ. ಆ ರೀತಿ ಖರೀದಿ ಮಾಡಿದ್ದ 18 ಎಕರೆ ಜಮೀನನ್ನು ಈಗಾಗಲೇ ಸರ್ಕಾರದ ವಶಕ್ಕೆ ನೀಡಿದ್ದೇನೆ. ಕಾನೂನು ರೀತ್ಯಾ ಖರೀದಿಸಿದ ಭೂಮಿಯಷ್ಟೇ ಸದ್ಯ ನನ್ನ ವಶದಲ್ಲಿದೆ ಎಂದು ಸ್ಪಷ್ಟಪಡಿಸಿದರು. ಟೈಗರ್‌ ರಾಂಚ್‌ಗೆ ಸಂಬಂಧಿಸಿದ ಜಮೀನಿನ ವ್ಯಾಜ್ಯ 1994-95ರದ್ದು, ಈಗಾಗಲೇ ಹೈಕೋರ್ಟ್‌ ಇದಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದೆ.

ಹೀಗಿದ್ದರೂ ಯಥಾಸ್ಥಿತಿ ಕಾಯ್ದುಕೊಳ್ಳುವ ಬದಲು ಎಲ್ಲ ಜಮೀನಿನ ದಾಖಲೆಗಳನ್ನು ಸರ್ಕಾರಿ ಖಾತೆಗೆ ವರ್ಗಾಯಿಸಿ ನನಗೆ ಯಾವುದೇ ಲಿಖೀತ ನೋಟಿಸನ್ನು ನೀಡದೇ, ಕಂದಾಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ, ಬಾಡಿಗೆ ಜನರಿಂದ ಅಲ್ಲಿ ನಿರ್ಮಾಣವಾಗಿದ್ದ ಕಾಟೇಜ್‌ ತೆರವುಗೊಳಿಸಿರುವುದು ಅನ್ಯಾಯ ಎಂದರು.

ಇದು ನನ್ನ ಮೇಲಿನ ಆರೋಪ ಅಲ್ಲ. ಬದಲಿಗೆ ಬಿಜೆಪಿ ವಿರುದ್ಧ ಮಾಡಿರುವ ಸಂಚು ಎಂದು ಕಿಡಿಕಾರಿದ ಅವರು, ಈ ಒತ್ತುವರಿ ತೆರವು ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.