ಕಾಡಾನೆಗಳ ದಾಳಿ: ನೆಲಕ್ಕುರುಳಿದ ಸಾವಿರಾರು ಮರಗಳು


Team Udayavani, May 30, 2017, 1:00 PM IST

mys6.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಭಾಗದಲ್ಲಿ ಕಳೆದರೆಡು ತಿಂಗಳಿನಿಂದ ಮಿತಿ ಮೀರಿದ್ದು,  ಲಕ್ಷಾಂತರ ರೂ ಬೆಳೆನಷ್ಟ ಉಂಟಾಗಿದ್ದು, ಬರದ ನಡುವೆಯೂ ಬೆಳೆದ ಬೆಳೆಗಳನ್ನು ಉಳಿಸಿಕೊಳ್ಲಲು ರೆತರು ಹೆಣಗಾಡುತ್ತಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಹುಣಸೂರು ತಾಲೂಕಿನ ನೇರಳಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಲ್ಲೇನಹೊಸಹಳ್ಳಿ, ಕೆ.ಜೆ.ಹಬ್ಬನಕುಪ್ಪೆ, ಚಂದನಗಿರಿ, ಕೋಣನಹೊಸಹಳ್ಳಿ, ಕೊಳವಿಗೆ,ನೇರಳಕುಪ್ಪೆ, ಕಚುವಿನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ನಿತ್ಯ ಕಾಡಾನೆಗಳ ಹಾಜರಾತಿ ಕಡ್ಡಾಯವಾಗಿದ್ದು, ರೆತರು ಕಷ್ಟಪಟ್ಟು ಬೆಳೆದಿರುವ ಮಾವಿನ ಮರಗಳು, ಕಾಫಿ,ಮೆಣಸು, ಮರಗೆಣಸು, ಶುಂಠಿ,ಜೋಳ ಸೇರಿದಂತೆ  ನೂರಾರು ಎಕರೆ ಪ್ರದೇಶದ ಬೆಳೆಗಳು ಆನೆಗಳ ಪಾಲಾಗುತ್ತಿವೆ.

ಕೆ.ಜೆ.ಹಬ್ಬನಕುಪ್ಪೆಯ ತರಗನ್‌ ಎಸ್ಟೇಟ್‌ ಒಂದರಲ್ಲೇ ಕಳೆದರೆಡು ತಿಂಗಳಿನಿಂದೀಚೆಗೆ ಕಾಡಾನೆಗಳ ಹಿಂಡು ಸುಮಾರು1200 ಮರಗಳನ್ನು ಕೆಡವಿ ಹಾಕಿವೆ, ಅಲ್ಲದೆ ಕಾಳಬೋಚನಹಳ್ಳಿಯ ಕೆ.ಟಿ. ಪುಟ್ಟರಾಜ್‌ರ ಮರಗೆಣಸು ಬೆಳೆಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಬೆಳೆಯನ್ನು ತಿಂದು ತುಳಿದು ನಾಶ ಪಡಿಸಿ ಲಕ್ಷಾಂತರ ರೂ ನಷ್ಟ ಪಡಿಸಿವೆ. ಇದಲ್ಲದೆ ಅಕ್ಕ-ಪಕ್ಕದ ರೆತರ ಶುಂಠಿ ಬೆಳೆ ಹಾಗೂ ಪೆಪ್‌ಗ್ಳನ್ನು ಸಹ ನಾಶ ಪಡಿಸಿವೆ.

ಪಕ್ಕದ ಚಂದನಗಿರಿಯ  ಶಾಂತಿಭೂಪತಿಗೆ ಸೇರಿದ ಶುಂಠಿ ಜಮೀನಿಗೂ ಲಗ್ಗೆ ಇಟ್ಟ ಕಾಡಾನೆಗಳು ಬೆಳೆ ಹಾಗೂ ಪಂಪ್‌ಸೆಟ್‌ನ ಪೆಪ್‌ಗ್ಳನ್ನು ನಾಶಪಡಿಸಿವೆ. ಹೆಬ್ಬನಕುಪ್ಪೆ ಗ್ರಾಮದ ಪೂಣಚ್ಚ, ಜಿ.ಎಂ,ದೇವಯ್ಯ, ಚಂದ್ರಶೇಖರ್‌ ರವರ ಕಾಫಿ ತೋಟ ಹಾಗೂ ಶುಂಠಿ ಬೆಳೆ ಹಾಗೂ ಪೆಪ್‌ಗ್ಳನ್ನು ಸಹ ನಾಶ ಪಡಿಸಿವೆ.

ರೆಲುಕಂಬಿ ತಡೆಗೋಡೆ ನಿರ್ಮಿಸಿ, ಆನೆಗಳ ಹಾವಳಿ ತಪ್ಪಿಸಿ:
ವೀರನಹೊಸಹಳ್ಳಿ ಗೇಟ್‌ನಿಂದ ಕೊಳುವಿಗೆವರೆಗೆ ಮಾತ್ರ ರೆಲುಕಂಬಿಯ ತಡೆಗೋಡೆ ನಿರ್ಮಿಸಿದ್ದು, ಆಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಣದಲ್ಲಿದೆ, ಆದರೆ ಕೋಣನಹೊಸಹಳ್ಳಿಯಿಂದ  ಅಳ್ಳೂರಿನವರೆಗೆ ತಡೆಗೋಡೆ ಇಲ್ಲದೆ ಆನೆಗಳು ನದಿಯನ್ನು ದಾಟಿ ಆರಾಮವಾಗಿ ಹೊರಬರುತ್ತಿವೆ.ರೆತರ ಗೋಳು  ಅರಣ್ಯ ರೋಧನವಾಗಿದೆ.

ರೆಲು ಕಂಬಿ ತಡೆಗೋಡೆ ನಿರ್ಮಿಸುವವರೆಗಾದರೂ  ನಿಯಮಿತವಾಗಿ ಆನೆಗಳ ದಾಟದಂತೆ ಕಾವಲು ಹಾಕಬೇಕು,ನಷ್ಟಕ್ಕೆ ತಕ್ಕ ಪರಿಹಾರ ನೀಡಬೇಕು, ಇಲ್ಲದಿದ್ದಲ್ಲಿ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ ನಡೆಸುವುದಾಗಿ ರೆತರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.