ಆರ್ಬಿಐ ಗವರ್ನರನ್ನು ರಕ್ಷಿಸಿದ ಮನಮೋಹನ್
Team Udayavani, Jan 19, 2017, 8:12 AM IST
ಕಾಂಗ್ರೆಸ್ನ ಸದಸ್ಯರು ಆರ್ಬಿಐ ಮುಖ್ಯಸ್ಥ ಊರ್ಜಿತ್ ಪಟೇಲ್ ಅವರಿಗೆ ಹಲವಾರು ಕಠಿನ ಪ್ರಶ್ನೆಗಳನ್ನೇ ಕೇಳಿದರು. ಅದರಲ್ಲೂ ದಿಗ್ವಿಜಯ್ ಸಿಂಗ್ ಅವರಂತೂ, “ಕ್ಯಾಶ್ ವಿತ್ಡ್ರಾವಲ್ ಮೇಲೆ ಹೇರಲಾಗಿರುವ ಮಿತಿಯನ್ನು ವಾಪಸ್ ತೆಗೆದುಕೊಂಡರೆ ದೇಶದಲ್ಲಿ ದೊಂಬಿ ಉಂಟಾಗುತ್ತದೆಯೇ’ ಎಂಬ ಪ್ರಶ್ನೆ ಕೇಳಿದರು. ಈ ಕೂಡಲೇ ಆರ್ಬಿಐ ಮುಖ್ಯಸ್ಥರ ನೆರವಿಗೆ ಬಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, “ಆರ್ಬಿಐನ ಹಿತಕ್ಕೆ ಧಕ್ಕೆಯುಂಟು ಮಾಡುವ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಬೇಡಿ’ ಎಂದು ಹೇಳಿದರು. ಸದಸ್ಯರ ಇನ್ನೂ ಹಲವು ಅಸಂಬದ್ಧ ಪ್ರಶ್ನೆಗಳಿಗೆ ಉತ್ತರಿಸಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ