ಎಸ್‌ಬಿಐ ಸಹವರ್ತಿ ಬ್ಯಾಂಕುಗಳ 50,000 ನೌಕರರಿಗೆ ವಿಆರ್‌ಎಸ್‌ ಕೊಡುಗೆ


Team Udayavani, Feb 17, 2017, 5:44 PM IST

Currency notes-700.jpg

ಹೊಸದಿಲ್ಲಿ : ಎಸ್‌ ಬಿ ಐ ಜತೆಗೆ ವಿಲೀನವಾಗುವ ಐದು ಸಹವರ್ತಿ ಬ್ಯಾಂಕುಗಳು ವಿಲೀನಕ್ಕೆ ಮುನ್ನ ತಮ್ಮ ನೌಕರರಿಗೆ ವಿಆರ್‌ಎಸ್‌ ಕೊಡುಗೆಯನ್ನು ನೀಡಿವೆ. 

ಎಸ್‌ಬಿಐ ಜತೆಗಿನ ವಿಲೀನ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ಹಾಗಿದ್ದರೂ ಸ್ಟೇಟ್‌ ಬ್ಯಾಂಕ್‌ ಆಫ್ ಹೈದರಾಬಾದ್‌  (ಎಸ್‌ಬಿಎಚ್‌) ಈಗಾಗಲೇ ತನ್ನ ನೌಕರರಿಗೆ ವಿಆರ್‌ಎಸ್‌ ಕೊಡುಗೆಯನ್ನು ನೀಡಿದೆ. 

ಇದೇ ರೀತಿಯ ವಿಆರ್‌ಎಸ್‌ ಕೊಡುಗೆ ನೀಡಲಿರುವ ಇತರ ಎಸ್‌ಬಿಐ ಸಹವರ್ತಿ ಬ್ಯಾಂಕ್‌ಗಳೆಂದರೆ ಸ್ಟೇಟ್‌ ಬ್ಯಾಂಕ್‌ ಆಪ್‌ ಬಿಕಾನೇರ್‌ ಆ್ಯಂಡ್‌ ಜೈಪುರ್‌ ಎಸ್‌ಬಿಬಿಜೆ), ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರ್‌ (ಎಸ್‌ಬಿಎಂ), ಸ್ಟೇಟ್‌ ಬ್ಯಾಂಕ್‌ ಆಪ್‌ ಪಟಿಯಾಲಾ (ಎಸ್‌ಬಿಪಿ), ಸ್ಟೇಟ್‌ ಬ್ಯಾಂಕ್‌ ಆಫ್ ಟ್ರ್ಯಾವಂಕೂರ್‌  (ಎಸ್‌ಬಿಟಿ).

ಕೇಂದ್ರ ಸಂಪುಟ ಮೊನ್ನೆ ಬುಧವಾರ ಈ ಸಹವರ್ತಿ ಬ್ಯಾಂಕುಗಳು ಎಸ್‌ಬಿಐ ಜತೆಗೆ ವಿಲೀನವಾಗುವುದಕ್ಕೆ ಅನುಮೋದನೆ ನೀಡಿದೆ.

ಬ್ಯಾಂಕಿನಲ್ಲಿ 20 ವರ್ಷ ಸೇವೆ ಸಲ್ಲಿಸಿದವರಿಗೆ ಅಥವಾ 2016ರ ನವೆಂಬರ್‌ 30ರಂದು 55 ವರ್ಷ ಪ್ರಾಯ ಆದವರಿಗೆ (ಎಲ್ಲ ಪರ್ಮನೆಂಟ್‌ ಸ್ಟಾಫ್ ಮತ್ತು ಅಧಿಕಾರಿ ವರ್ಗದವರಿಗೆ) ವಿಆರ್‌ಎಸ್‌ ಪಡೆಯುವ ಅರ್ಹತೆ ಇರುತ್ತದೆ. 

ಎಸ್‌ಬಿಐ ಜತೆಗೆ ವಿಲೀನವಾಗುವ ಎಲ್ಲ ಸಹವರ್ತಿ ಬ್ಯಾಂಕ್‌ಗಳ 50,000ಕ್ಕೂ ಅಧಿಕ ನೌಕರರಿಗೆ ವಿಆರ್‌ಎಸ್‌ ಅರ್ಹತೆ ಇರುತ್ತದೆ. 

ವಿಆರ್‌ಎಸ್‌ ಪಡೆಯುವ ನೌಕಕರಿಗೆ, ನಿವೃತ್ತಿಗೆ ಮುನ್ನ ತಮಗಿನ್ನು ಉಳಿದಿರುವ ಸೇವಾವಧಿಗೆ ಸಿಗಬಹುದಾದ ವೇತನದ ಶೇ.50ರಷ್ಟು ಮೊತ್ತವನ್ನು ಎಕ್ಸ್‌ ಗ್ರೇಶಿಯಾ ಆಗಿ ನೀಡಲಾಗುತ್ತದೆ.ಆದರೆ ಇದು 30 ತಿಂಗಳ ಸಂಬಳದ ಗರಿಷ್ಠ ಮೊತ್ತಕ್ಕೆ ಒಳಪಟ್ಟಿರುತ್ತದೆ. ಇದು ಮೂಲ ವೇತನ, ಸ್ಟಾಗ್‌ನೇಶನ್‌ ಇನ್‌ಕ್ರಿಮೆಂಟ್‌, ವೃತ್ತಿಪರ ಅರ್ಹತಾ ವೇತನ, ವಿಶೇಷ ವೇತನ ಮತ್ತು ತುಟ್ಟಿ ಭತ್ಯೆಯನ್ನು ಒಳಗೊಂಡಿರುತ್ತದೆ. ವಿಆರ್‌ಎಸ್‌ ಮಂಜೂರಾದ ಐದು ವಾರಗಳ ಒಳಗೆ ಹಣ ಸಿಗುತ್ತದೆ. 

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.