2030ರಲ್ಲಿ ಚಂದ್ರನಿಂದ ವಿದ್ಯುತ್‌! ಯೋಜನೆಗೆ ಮುಂದಾಗಿದೆ ಇಸ್ರೋ


Team Udayavani, Feb 20, 2017, 3:45 AM IST

moon-story647_021917055328.jpg

ನವದೆಹಲಿ: 104 ರಾಕೆಟುಗಳನ್ನು ಏಕಕಾಲಕ್ಕೆ ನಭಕ್ಕೆ ಚಿಮ್ಮಿಸಿದ ಇಸ್ರೋ ಈಗ ಕರೆಂಟಿಗೆ ಕೈಹಾಕಿದೆ! ಪವರ್‌ ಕಟ್‌ ಸಮಸ್ಯೆ, ನಿರಂತರ ವಿದ್ಯುತ್‌ ಅಭಾವದ ದಿನಗಳಲ್ಲಿ ಇಸ್ರೋ ಸಿಹಿಸುದ್ದಿ ಕೊಟ್ಟಿದೆ. 2030ರ ವೇಳೆಗೆ ಚಂದ್ರನಿಂದಲೇ ಇಂಧನವನ್ನು ಪೂರೈಸಿ, ಇಡೀ ಭಾರತವನ್ನು ಇಸ್ರೋ ಬೆಳಗಿಸಲಿದೆ!

ಈ ಮಾಹಿತಿಯನ್ನು ಬಿಚ್ಚಿಟ್ಟಿದ್ದು ಭಾರತೀಯ ಬಾಹ್ಯಾಕಾಶ ವಿಜ್ಞಾನಿ, ಪ್ರೊ. ಶಿವತನು ಪಿಳ್ಳೆ„. “ಚಂದ್ರನ ಮೇಲ್ಮೆ„ನಲ್ಲಿರುವ ಧೂಳಿನಲ್ಲಿ ಹೀಲಿಯಂ-3 ಅಪಾರ ಪ್ರಮಾಣದಲ್ಲಿದೆ. ಇದರ ಸದ್ಬಳಕೆಯಿಂದ ವಿದ್ಯುತ್‌ ಸೇರಿದಂತೆ ಭಾರತದ ಎಲ್ಲ ರೀತಿಯ ಇಂಧನ ಕೊರತೆಗಳನ್ನೂ ನೀಗಿಸಿಕೊಳ್ಳಬಹುದು. ಹೀಲಿಯಂ-3 ಅನ್ನು ಜನಬಳಕೆಯ ಇಂಧನವಾಗಿಸುವ ಯೋಜನೆಯಲ್ಲಿ ಇಸ್ರೋ ಈಗಾಗಲೇ ಕಾರ್ಯಪ್ರವೃತ್ತವಾಗಿದೆ’ ಎಂದು ಹೇಳಿದ್ದಾರೆ. ಅಬ್ಸಧಿರ್ವರ್‌ ರೀಸರ್ಚ್‌ ಫೌಂಡೇಶನ್‌ ಏರ್ಪಡಿಸಿದ್ದ ಸಮಾರಂಭದಲ್ಲಿ ಪಿಳ್ಳೆ„ಇದನ್ನು ಬಹಿರಂಗಪಡಿಸಿದ್ದಾರೆ.

“ಹೀಲಿಯಂ- 3 ಯನ್ನು ಯೋಗ್ಯ ಕೆಲಸಗಳಿಗೆ ಪರಿವರ್ತಿಸುವ ಕೆಲಸಕ್ಕೆ ಜಗತ್ತಿನ ಇತರೆ ದೇಶಗಳೂ ಮುಂದಾಗಿವೆ. ಚಂದ್ರನಲ್ಲಿ ಲಭ್ಯವಿರುವ ಹೀಲಿಯಂ- 3ಗೆ ಇಡೀ ವಿಶ್ವಕ್ಕೆ ಇಂಧನ ಪೂರೈಸಬಲ್ಲುದು. ಅತಿ ಕಡಿಮೆ ಬೆಲೆಯಲ್ಲಿ ಇಂಧನ ಉತ್ಪಾದಿಸಿ, ವಾಹನಗಳಿಗೂ ಮರುಬಳಕೆ ಆಗುವಂತೆ ಇದನ್ನು ಪರಿವರ್ತಿಸಬಹುದು’ ಎಂದಿದ್ದಾರೆ.

ಏನಿದು ಹೀಲಿಯಂ 3?
ವಿಕಿರಣ ರಹಿತ ಹೀಲಿಯಂ ಕಣದೊಂದಿಗೆ ಪ್ರೊಟಾನ್‌ನ 2 ಕಣ, ನ್ಯೂಟ್ರಾನ್‌ನ 1 ಕಣ ಸೇರಿ ಹೀಲಿಯಂ 3 ಆಗಿದೆ. ಚಂದ್ರನ ಶಿಲೆಗಳಲ್ಲಿ, ಮಣ್ಣಿನಲ್ಲಿ ಹೀಲಿಯಂ 3 ಇದ್ದು, ಸೌರಗಾಳಿಯಿಂದ ಉತ್ಪಾದನೆ ಆಗುತ್ತದೆ. ಗಣಿಗಾರಿಕೆ ಮೂಲಕ ಇದನ್ನು ಹೊರತೆಗೆಯಲಾಗುತ್ತದೆ.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.