ದಿಲ್ಲಿ ರೈಲು ನಿಲ್ದಾಣಕ್ಕೆ ಹೈಟೆಕ್‌ ಸ್ಪರ್ಶ


Team Udayavani, Feb 20, 2017, 3:45 AM IST

New-Delhi-train-station.jpg

ಹೊಸದಿಲ್ಲಿ: ಎಲ್ಲವೂ ಎಣಿಸಿದಂತೆ ನಡೆದರೆ ದಿಲ್ಲಿ ರೈಲು ನಿಲ್ದಾಣ ಶೀಘ್ರವೇ ವಿಶ್ವದರ್ಜೆಯ ರೂಪ ಪಡೆಯಲಿದೆ. ಕೇಂದ್ರ ಸರಕಾರವು ರೈಲು ನಿಲ್ದಾಣಗಳನ್ನು ಖಾಸಗಿಯವರ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ ಆದಾಯ ಸಂಗ್ರಹಿಸಲು ನಿರ್ಧರಿಸಿದ್ದು, ಅದರಂತೆ ಯೋಜನೆ ರೂಪಿಸಲಾಗಿದೆ. ದಿಲ್ಲಿ ರೈಲು ನಿಲ್ದಾಣವನ್ನು ಪುನರ್‌ನಿರ್ಮಿಸುವ ಯೋಜನೆಯ ನೀಲನಕಾಶೆಯನ್ನು ದಕ್ಷಿಣ ಕೊರಿಯಾ ತಯಾರಿಸಿದ್ದು, ಇದಕ್ಕೆ ಅಂತಿಮ ಒಪ್ಪಿಗೆ ದೊರೆಯಬೇಕಿದೆ.

10,000 ಕೋ. ರೂ. ಯೋಜನೆ 
ಒಟ್ಟು 10,000 ಕೋಟಿ ರೂ. ಯೋಜನೆ ಇದಾಗಿದೆ. ಎಸ್ಕಲೇಟರ್‌, ಎಲಿವೇಟರ್‌, ಅಟೋಮ್ಯಾಟಿಕ್‌ ಟಿಕೆಟ್‌ ಕೌಂಟರ್‌, ವಿಮಾನ ನಿಲ್ದಾಣ ಮಾದರಿ ಎಕ್ಸಿಕ್ಯೂಟಿವ್‌ ಲಾಂಜ್‌. ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದಾರಿ. ಎಲ್ಲದಕ್ಕೂ ಡಿಜಿಟಲ್‌ ಸ್ಪರ್ಶ.

ಈ ರೈಲು ನಿಲ್ದಾಣದಲ್ಲಿ
ಏನೇನಿರಲಿದೆ?

ಅತ್ಯಾಕರ್ಷಕವಾಗಿ ನಿರ್ಮಾಣ ವಾಗಲಿರುವ ಅತ್ಯಾಧುನಿಕ ರೈಲು ನಿಲ್ದಾಣಕ್ಕೆ ಹೊಂದಿಕೊಂಡಂತೆಯೇ ಮೂರು ಗಗನಚುಂಬಿ ಕಟ್ಟಡಗಳು ಇರಲಿವೆ. ಇದರಲ್ಲಿ ಶಾಪಿಂಗ್‌ ಮಾಲ್‌ಗ‌ಳು, ಕಚೇರಿಗಳು ಇರಲಿವೆ. ರೈಲಿಗಾಗಿ ಕಾಯುವವರಿಗಾಗಿ ಪ್ರತ್ಯೇಕ ಸ್ಥಳಾವಕಾಶ.

ದಿಲ್ಲಿ ನಿಲ್ದಾಣಕ್ಕೆ ನಿತ್ಯ
5 ಲಕ್ಷ ಮಂದಿ ಭೇಟಿ

ದೇಶದ ಅತೀ ನಿಬಿಡ ನಿಲ್ದಾಣಗಳಲ್ಲಿ ದಿಲ್ಲಿಯೂ ಒಂದು. ನಿತ್ಯವೂ ಪ್ರಯಾಣ ಮತ್ತು ತತ್ಸಂಬಂಧಿ ಕಾರ್ಯಕ್ಕಾಗಿ ಸುಮಾರು 5 ಲಕ್ಷ ಮಂದಿ ಈ ನಿಲ್ದಾಣಕ್ಕೆ ಭೇಟಿ ನೀಡುತ್ತಾರೆ. ದೇಶದ ವಿವಿ ಧೆಡೆ ಸಂಪರ್ಕ ಕಲ್ಪಿಸುವ ಇಲ್ಲಿಗೆ 361 ರೈಲುಗಳು ಬಂದು ಹೋಗುತ್ತವೆ.

400 ನಿಲ್ದಾಣ
ದೇಶದ 400 ರೈಲು ನಿಲ್ದಾಣಗಳನ್ನು ವಾಣಿಜ್ಯ ಸಂಕೀರ್ಣಗಳಾಗಿ ಅಭಿವೃದ್ಧಿಪಡಿಸಿ ಈ ಮೂಲಕ ರೈಲ್ವೇಗೆ ವರಮಾನ ತಂದುಕೊಡಲು ರೈಲ್ವೇ ಸಚಿವ ಸುರೇಶ್‌ ಪ್ರಭು ಯೋಜನೆ ರೂಪಿಸಿದ್ದಾರೆ. ಇದರಲ್ಲಿ ದಿಲ್ಲಿ ರೈಲು ನಿಲ್ದಾಣವನ್ನು ಕಲಾತ್ಮಕವಾಗಿ ಅಭಿವೃದ್ಧಿಪಡಿಸಲು ದಕ್ಷಿಣ ಕೊರಿಯಾ  ರೈಲ್ವೇ ಮುಂದೆ ಬಂದಿದೆ. ಮೊದಲ ಹಂತದಲ್ಲಿ 23 ರೈಲು ನಿಲ್ದಾಣಗಳನ್ನು ಆಯ್ಕೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.