ಜೂ.1ರಿಂದ ಆಧಾರ್ ವಹಿವಾಟು ಸುರಕ್ಷಿತ
Team Udayavani, Mar 20, 2017, 9:58 AM IST
ಹೊಸದಿಲ್ಲಿ: ಬಯೋಮೆಟ್ರಿಕ್ ಆಧರಿತ ವಹಿವಾಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಮೂಲಕ ನಡೆಯುವ ಎಲ್ಲ ಹಣಕಾಸಿನ ವ್ಯವಹಾರಗಳನ್ನು ಸುರಕ್ಷಿತವಾಗಿಸಲು ಮುಂದಾಗಿರುವ ವಿಶಿಷ್ಟ ಗುರುತು ಪ್ರಾಧಿಕಾರ ಹೊಸ ನೀತಿಯೊಂದನ್ನು ರೂಪಿಸಿದೆ. ಅದರಂತೆ ಆಧಾರ್ ದೃಢೀಕರಣವನ್ನು ಬಳಸುವ ಎಲ್ಲ ಸಾಧನಗಳು ಜೂನ್ 1ರ ಒಳಗಾಗಿ ತನ್ನ ಹೊಸ ಗೂಢಲಿಪಿ ಮಾನದಂಡಗಳನ್ನು ಅನುಸರಿಸುವಂತೆ ಸೂಚಿಸಿದೆ. ಇದೇ ವೇಳೆ ಯುಐಡಿಎಐ ಹೆಸರಿನಲ್ಲಿ ಸಾಕಷ್ಟು ನಕಲಿ, ಅನಧಿಕೃತ ಆ್ಯಪ್ಗ್ಳು ಹಾಗೂ ವೆಬ್ಸೈಟ್ಗಳು ಹುಟ್ಟಿಕೊಂಡಿದ್ದು ಜನರ ದಾರಿ ತಪ್ಪಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ