ಮಣಿಪುರದಲ್ಲಿ 130 ದಿನಗಳ ಆರ್ಥಿಕ ದಿಗ್ಬಂಧನ ಮುಕ್ತಾಯ
Team Udayavani, Mar 20, 2017, 10:08 AM IST
ಇಂಫಾಲ: ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ 130 ದಿನಗಳಿಂದ ಜಾರಿಯಲ್ಲಿದ್ದ ಆರ್ಥಿಕ ದಿಗ್ಬಂಧನ ಹಿಂಪಡೆಯಲಾಗಿದೆ. ರವಿವಾರ ತಡರಾತ್ರಿಯಿಂದ ಯಾವುದೇ ರೀತಿಯ ಸಮಸ್ಯೆಗಳು ಇರುವುದಿಲ್ಲವೆಂದು ಸೇನಾಪತಿ ಜಿಲ್ಲೆಯಲ್ಲಿ ಕೇಂದ್ರ, ರಾಜ್ಯ ಮತ್ತು ನಾಗಾ ಸಂಘಟನೆಗಳ ನಡುವಿನ ಮಾತುಕತೆಯಲ್ಲಿ ತೀರ್ಮಾನಿಸಲಾಗಿದೆ. ಬಂಧಿತ ಯುನೈಟೆಡ್ ನಾಗಾ ಕೌನ್ಸಿಲ್ನ ಮುಖಂಡರನ್ನು ಸರಕಾರ ಬೇಷರತ್ ಬಿಡುಗಡೆ ಮಾಡಲಿದ್ದು, ಆರ್ಥಿಕ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ನಾಗಾ ಬುಡಕಟ್ಟು ಮುಖಂಡರು ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಿದೆ.
ಮತ್ತೂಂದು ಗಮನಾರ್ಹ ಬೆಳವಣಿಗೆಯಲ್ಲಿ ಎನ್.ಬೈರೇನ್ ಸಿಂಗ್ ನೇತೃತ್ವದ ಮೈತ್ರಿಕೂಟದ ಸರಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಬೇಕಾಗಿದೆ. ಹೀಗಾಗಿ, ಬಿಜೆಪಿ ಶಾಸಕರು ಗುವಾಹಾಟಿಯ ರೆಸಾರ್ಟಲ್ಲಿ ಆಶ್ರಯ ಪಡೆದಿದ್ದಾರೆ. ಬೆಳಗ್ಗೆ ವಿಶೇಷ ವಿಮಾನದಲ್ಲಿ ಇಂಫಾಲಕ್ಕೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…