ಎ. 20ಕ್ಕೆ ಆರ್ಬಿಐ ಗವರ್ನರ್ ವಿಚಾರಣೆ
Team Udayavani, Mar 24, 2017, 11:02 AM IST
ಹೊಸದಿಲ್ಲಿ: ನೋಟುಗಳ ಅಪನಗದೀಕರಣದ ಹಿನ್ನೆಲೆಯಲ್ಲಿ ಹಣಕಾಸು ವಿಚಾರಕ್ಕಾಗಿನ ಸಂಸತ್ನ ಸ್ಥಾಯಿ ಸಮಿತಿ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ವಿಚಾರಣೆ ನಡೆಸಲಿದೆ. ಅದಕ್ಕಾಗಿ ಏ.20ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿದೆ. ಅಪನಗದೀಕರಣ ಬಳಿಕ ಹಳೆಯ ಮುಖಬೆಲೆಯ ಎಷ್ಟು ನೋಟುಗಳು ಆರ್ಬಿಐಗೆ ಜಮೆಯಾಗಿವೆ ಎಂಬ ವಿಚಾರದ ಬಗ್ಗೆ ಸಮಿತಿ ಮಾಹಿತಿ ಕೇಳಲಿದೆ. ಜತೆಗೆ ಪರ್ಯಾಯವಾಗಿ ಎಷ್ಟು ಕೋಟಿ ಮೊತ್ತದ ಹೊಸ ನೋಟುಗಳು ಮಾರುಕಟ್ಟೆಯಲ್ಲಿವೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಅವರಿಗೆ ಸೂಚಿಸಲಿದೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ದಾಸ್, ಹಣಕಾಸು ಸೇವೆಗಳ ಕಾರ್ಯದರ್ಶಿ ಅಂಜಲಿ ಚಿಬ್ ದುಗ್ಗಲ್ ಕೂಡ ಸಮಿತಿ ಮುಂದೆ ಹಾಜರಾಗಲಿದ್ದಾರೆ. ಚಿಕ್ಕಬಳ್ಳಾಪುರ ಸಂಸದ ಎಂ.ವೀರಪ್ಪ ಮೊಯಿಲಿ ಸಮಿತಿಯ ಮುಖ್ಯಸ್ಥರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ