ಜಂತರ್ ಮಂತರ್ ನಲ್ಲಿ ತಮಿಳು ರೈತರ ಪರ ಪ್ರಕಾಶ್ ರೈ ಧ್ವನಿ
Team Udayavani, Mar 25, 2017, 3:50 AM IST
ಹೊಸದಿಲ್ಲಿ: ಕಳೆದ 11 ದಿನಗಳಿಂದ ಇಲ್ಲಿನ ಜಂತರ್ ಮಂತರ್ನಲ್ಲಿ ಪ್ರತಿಭಟಿಸುತ್ತಿರುವ ತಮಿಳುನಾಡು ರೈತರಿಗೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಗೆ ತೆರಳಿ ಪ್ರತಿಭಟನಾನಿರತ ಕೃಷಿಕರನ್ನು ಭೇಟಿಯಾದ ಪ್ರಕಾಶ್ ರಾಜ್, “”ದೇಶಕ್ಕೆ ಅನ್ನ ನೀಡಲು ಇಡೀ ಬದುಕನ್ನು ಕಷ್ಟದಲ್ಲೇ ಕಳೆಯುವ ಕೃಷಿಕರ ನೋವನ್ನು ಯಾರೂ ಕೇಳುತ್ತಿಲ್ಲ. ಅವರ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ಹೀಗಾದರೆ ಅವರು ಬದುಕುವುದಾದರೂ ಹೇಗೆ?,” ಎಂದು ಪ್ರಶ್ನಿಸಿದ್ದಾರೆ.
ತಮಿಳು ನಟ ವಿಶಾಲ್ ಹಾಗೂ ನಿರ್ದೇಶಕ ಪಾಂಡಿರಾಜ್ ಕೂಡ ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ. ಬರದಿಂದ ತತ್ತರಿಸಿರುವ ರಾಜ್ಯದ ಕೃಷಿಕರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಮಿಳುನಾಡು ರೈತರು ದಿಲ್ಲಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಕೇಂದ್ರ ಸರಕಾರ ಈಗಾಗಲೇ 1500 ಕೋಟಿ ರೂ. ಬರಪರಿಹಾರ ಘೋಷಿಸಿದ್ದರೂ ಅದು ಸಾಲುವುದಿಲ್ಲ ಎಂಬುದು ರೈತರ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA