2000 ಮೀನುಗಾರರಿಗೆ ಲಂಕಾ ನೌಕಾಪಡೆಯ ಕಿರಿಕ್ ; 12 ಮಂದಿ ಸೆರೆ
Team Udayavani, Mar 26, 2017, 11:45 AM IST
ರಾಮೇಶ್ವರಂ: ಶ್ರೀಲಂಕಾದ ನೌಕಾ ಪಡೆ ತಮಿಳುನಾಡಿನ 12 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ಗಳನ್ನು ವಶ ಪಡಿಸಿಕೊಂದ ಘಟನೆ ಶನಿವಾರ ರಾತ್ರಿ ನಡೆದಿದೆ.
ನೆಡುತೀವ್ ಬಳಿ ಮೀನುಗಾರಿಗೆ ನಡೆಸುತ್ತಿದ್ದ ಸುಮಾರು 2000 ಮೀನುಗಾರರನ್ನು 10 ಬೋಟ್ಗಳಲ್ಲಿ ಬಂದ ಶ್ರೀಲಂಕಾ ನೌಕಾ ಪಡೆಗಳ ಸಿಬಂದಿಗಳು ಅಟ್ಟಾಡಿಸಿದ್ದಾರೆ ಮಾತ್ರವಲ್ಲದೆ ಬಾಟಲ್ಗಳನ್ನು ತೂರಿ ಬೆದರಿಸಿರುವ ಬಗ್ಗೆ ವರದಿಯಾಗಿದೆ.
ಈ ತಿಂಗಳಿನಲ್ಲಿ ಲಂಕಾ 5 ನೇ ಬಾರಿಗೆ ಮೀನುಗಾರರನ್ನು ಜಲಗಡಿ ಉಲ್ಲಂಘನೆ ಮಾಡಿದ ಆರೋಪದಲ್ಲಿ ವಶಕ್ಕೆ ಪಡೆಯುತ್ತಿದೆ. ಮಾರ್ಚ್ 14 ರಂದು 77 ಮೀನುಗಾರರನ್ನು ಬಿಡುಗಡೆ ಮಾಡಿತ್ತು,ಇದೀಗ 38 ಮಂದಿ ಮೀನುಗಾರರು ಮತ್ತು 131 ಬೋಟ್ಗಳು ಲಂಕಾ ಕಸ್ಟಡಿಯಲ್ಲಿವೆ.
ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಮೀನುಗಾರರ ಸುರಕ್ಷತೆಗಾಗಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ