ಅಭ್ಯರ್ಥಿಗಳ ಹೆಸರಿಗಿಲ್ಲ ಜಾಗ!
Team Udayavani, Mar 28, 2017, 10:33 AM IST
ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ನಿಧನದಿಂದ ತೆರವಾಗಿರುವ ಆರ್ಕೆ ನಗರ ಕ್ಷೇತ್ರದ ಉಪ ಚುನಾವಣೆ ಏ.12ರಂದು ನಿಗದಿಯಾಗಿದ್ದು, ಮತದಾನ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಚುನಾವಣಾ ಆಯೋಗ ಧರ್ಮಸಂಕಟಕ್ಕೆ ಸಿಲುಕಿದೆ. ಕಾರಣ, ಕ್ಷೇತ್ರದಿಂದ 82 ನಾಮಪತ್ರ ಸಲ್ಲಿಕೆಯಾಗಿರುವುದು ಮತ್ತು ಇವಿಎಂಗಳಲ್ಲಿ ಕೇವಲ 63 ಅಭ್ಯರ್ಥಿಗಳ ಹೆಸರು ಸೇರಿಸಲು ಅವಕಾಶ ಇರುವುದು! ಮೂಲಗಳ ಪ್ರಕಾರ 11 ಡಮ್ಮಿ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲಿದ್ದಾರೆ. ಆದರೆ ಆಯೋಗದ ತಲೆನೋವು ಕಡಿಮೆಯಾಗಲು ಇವರ ಹೊರತು ಇನ್ನೂ 10 ಮಂದಿ ನಾಮಪತ್ರ ಹಿಂಪಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ