ನೇಮಕ ಗದ್ದಲಕ್ಕೆ ಕಲಾಪ ಬಲಿ


Team Udayavani, Mar 29, 2017, 3:45 AM IST

kalapa.jpg

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಆಯೋಗಗಳ ಹುದ್ದೆಗಳ ಭರ್ತಿಯಲ್ಲಾಗಿರುವ  ವಿಳಂಬವು ಮಂಗಳ ವಾರ ರಾಜ್ಯಸಭೆಯ ಕಲಾಪವನ್ನು ಕೊಚ್ಚಿ ಹೋಗುವಂತೆ ಮಾಡಿತು.

ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸರ್ಕಾರ ಹೇಳಿದರೂ, ಸುಮ್ಮನಾಗದ ಪ್ರತಿಪಕ್ಷಗಳು ಸದನದಲ್ಲಿ ಕೋಲಾಹಲ ಸೃಷ್ಟಿಸಿದವು. ಕಾಂಗ್ರೆಸ್‌, ಎಸ್ಪಿ, ಜೆಡಿಯು, ಬಿಎಸ್ಪಿ ಮತ್ತಿತರ ಪಕ್ಷಗಳು ವಾರದೊಳಗೆ ಹುದ್ದೆ ಭರ್ತಿ ಮಾಡುವುದಾಗಿ ಭರವಸೆ ನೀಡುವಂತೆ ಆಗ್ರಹಿಸಿ ಗದ್ದಲವೆಬ್ಬಿಸಿದ ಕಾರಣ ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ನೇಮಕ ಕುರಿತು ಸ್ಪಷ್ಟನೆ ನೀಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತಾವರ್‌ಚಂದ್‌ ಗೆಹೊÉàಟ್‌, “ಪಂಚರಾಜ್ಯಗಳ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ, ನೇಮಕದಲ್ಲಿ ವಿಳಂಬವಾಯಿತು. ಈಗ ಪ್ರಕ್ರಿಯೆ ಆರಂಭವಾಗಿದೆ. ಎಸ್‌ಸಿ ಮತ್ತು ಸಫಾಯಿ ಕರ್ಮಚಾರಿ ಆಯೋಗದ ಮುಖ್ಯ ಸ್ಥರನ್ನು ನೇಮಕ ಮಾಡಲಾಗಿದೆ,’ ಎಂದರು. ಜತೆಗೆ, ಹಿಂದಿನ ಸರ್ಕಾರಗಳಿದ್ದ ಸಂದರ್ಭದಲ್ಲೂ ಈ ರೀತಿ ವಿಳಂಬವಾಗಿತ್ತು ಎಂದರು.

ಸದನದ ಬಾವಿಗಿಳಿದ ಸದಸ್ಯರು: ಸಚಿವರಿಗೆ ಮಾತನಾಡಲು ಅವಕಾಶ ನೀಡದ ಪ್ರತಿಪಕ್ಷ ಸದಸ್ಯರು, ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲಾರಂಭಿಸಿದರು. ಭಾರೀ ಗದ್ದಲ ಸೃಷ್ಟಿಯಾದ ಕಾರಣ, ಊಟದ ವಿರಾಮಕ್ಕೆ ಮುಂಚೆ ಮೂರು ಬಾರಿ ಕಲಾಪವನ್ನು ಮುಂದೂಡಬೇಕಾಯಿತು. ವಿರಾಮದ ಬಳಿಕ 2 ಬಾರಿ ಮುಂದೂಡಲ್ಪಟ್ಟು, ಕೊನೆಗೆ ಪರಿಸ್ಥಿತಿ ತಹಬದಿಗೆ ಬರದ ಹಿನ್ನೆಲೆಯಲ್ಲಿ ದಿನದ ಮಟ್ಟಿಗೆ ಕಲಾಪ ಮುಂದೂಡಲಾಯಿತು. 

ವಶಕ್ಕೆ ಪಡೆದಿದ್ದು  600 ಕೋಟಿ
ನೋಟುಗಳ ಅಮಾನ್ಯದ ಬಳಿಕ ಆದಾಯ ತೆರಿಗೆ ಇಲಾಖೆಯು ಸುಮಾರು 600 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ, ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖೀತ ಉತ್ತರ ನೀಡುತ್ತಾ ಅವರು ಈ ಮಾಹಿತಿ ನೀಡಿದ್ದಾರೆ. 1,100 ಪ್ರಕರಣಗಳಿಗೆ ಸಂಬಂ ಧಿಸಿ ಐಟಿ ಇಲಾಖೆ ಶೋಧ ಕಾರ್ಯ ಮತ್ತು ದಾಳಿ ನಡೆಸಿತ್ತು. ಜತೆಗೆ, ಅನುಮಾನಾಸ್ಪ ದವಾಗಿ ಹೆಚ್ಚಿನ ಮೊತ್ತ ಠೇವಣಿಯಿಟ್ಟಂಥ 5,100 ಮಂದಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದಿದ್ದಾರೆ ಜೇಟ್ಲಿ.

ನಕಲಿ ನೋಟು ಪತ್ತೆಯಾಗಿಲ್ಲ
ನೋಟುಗಳ ಅಮಾನ್ಯದ ಬಳಿಕ ಉತ್ತಮ ಗುಣಮಟ್ಟದ ಹೊಸ ನಕಲಿ ನೋಟುಗಳು ಪತ್ತೆಯಾಗಿಲ್ಲ. ಆದರೆ, ಕೆಲವು ಸ್ಕ್ಯಾನ್‌ ಮಾಡ ಲಾದ ಮತ್ತು ಫೋಟೋಕಾಪಿ ಮಾಡಲಾದ ನೋಟುಗಳನ್ನು ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್‌ಎಫ್ ಮತ್ತು ಎನ್‌ಐಎ ವಶಪಡಿಸಿ ಕೊಂಡಿವೆ. ನಕಲಿ ನೋಟುಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಶೇಷ ಘಟಕ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿತ್ತ ಖಾತೆ ಸಹಾಯಕ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಅಪನಗ ದೀಕರಣ ಘೋಷಣೆ ಬಳಿಕ ಸರ್ಕಾರದ ಸೂಚನೆಯನ್ವ ಯ ಭಾರತೀಯ ವಾಯು ಪಡೆಯು ಒಟ್ಟು 604 ಟನ್‌ ಕರೆನ್ಸಿ ನೋಟುಗಳನ್ನು ದೇಶಾದ್ಯಂತ ಸಾಗಿಸಿದೆ ಎಂದು ರಕ್ಷಣಾ ಖಾತೆ ಸಹಾಯಕ ಸಚಿವ ಸುಭಾಶ್‌ ಭಾಮ್ರೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.