ಕಾಲೇಜು ಶಿಕ್ಷಣಕ್ಕೆ ಅವಕಾಶ ನಿರಾಕರಣೆ : ಹುಡುಗಿ ಆತ್ಮಹತ್ಯೆ ಯತ್ನ
Team Udayavani, Apr 22, 2017, 3:36 PM IST
ಮುಜಫರನಗರ : ಹೆತ್ತವರು ತನಗೆ ಕಾಲೇಜು ಶಿಕ್ಷಣಕ್ಕೆ ಅವಕಾಶ ಕಲ್ಪಿಸದ ಕಾರಣಕ್ಕೆ ಮನನೊಂದು 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕಾಲವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ತನ್ನ ಕುಟುಂಬದವರು ತನ್ನ ಕಾಲೇಜು ಶಿಕ್ಷಣಕ್ಕೆ ಅವಕಾಶ ನೀಡದಿರುವ ನಿರ್ಧಾರದಿಂದ ಹತಾಶಳಾದ 18 ವರ್ಷ ಪ್ರಾಯದ ಹುಡುಗಿಯು ಗಂಗಾ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಳು. ಸುದ್ದಿ ತಿಳಿದ ಪೊಲೀಸರು ಕೂಡಲೇ ಕಾರ್ಯಾಚರಿಸಿ ಕಾಲುವೆಗೆ ಹಾರಿದ ಹುಡುಗಿಯನ್ನು ಮೇಲಕ್ಕೆತ್ತಿ ಪಾರುಗೊಳಿಸಿದರು. ಬಳಿಕ ಆಕೆಯನ್ನು ಆಕೆಯ ಹೆತ್ತವರಿಗೆ ಒಪ್ಪಿಸಿದರು.
ಇನ್ನೊಂದು ಪ್ರಕರಣದಲ್ಲಿ 40 ವರ್ಷ ಪ್ರಾಯದ ಸುಭಾಷ್ ಎಂಬವರ ಛಿದ್ರಗೊಂಡ ಶವವು ರೈಲು ಹಳಿಯಲ್ಲಿ ಬಿದ್ದಿದ್ದುನ್ನು ಪೊಲೀಸರು ಪತ್ತೆ ಹಚ್ಚಿದರು. ಈತನ ನಿನ್ನೆ ರಾತ್ರಿ ಸಿಂಧ್ವಾಲಿ ರೈಲ್ವೇ ಕ್ರಾಸಿಂಗ್ನಲ್ಲಿ ಧಾವಿಸಿ ಬರುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವ್ಯಕ್ತಿಯ ಆತ್ಮಹತ್ಯೆಯ ಹಿಂದಿನ ಕಾರಣವೇನೆಂದು ತಿಳಿದುಬಂದಿಲ್ಲ. ಪೊಲೀಸ್ ತನಿಖೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ