ಎಂಸಿಡಿ ಚುನಾವಣೆ: 272 ಸ್ಥಾನಗಳಲ್ಲೂ ಆಪ್ಗೆ ಠೇವಣಿ ನಷ್ಟ; ಬಿಜೆಪಿ
Team Udayavani, Apr 22, 2017, 4:24 PM IST
ಹೊಸದಿಲ್ಲಿ : ಮುಂಬರುವ ದಿಲ್ಲಿ ಮುನಿಸಿಪಲ್ ಕಾರ್ಪೊರೇಶನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲ 272 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಲಿದೆ ಎಂದು ದಿಲ್ಲಿ ಭಾರತೀಯ ಜನತಾ ಪಕ್ಷದ ವಕ್ತಾರ ತಜೀಂದರ್ ಪಾಲ್ ಎಸ್ ಬಗ್ಗಾ ಅವರು ಭವಿಷ್ಯ ನುಡಿದ್ದಾರೆ.
ನಿನ್ನೆ ಶುಕ್ರವಾರ ಅರವಿಂದ ಕೇಜ್ರಿವಾಲ್ ಅವರು “ಭಾರತೀಯ ಜನತಾ ಪಕ್ಷಕ್ಕೆ ಜನರು ಮತ ಹಾಕಿ ಅಧಿಕಾರಕ್ಕೇರಿಸಿದರೆ ತಮಗೆ ಹಾಗೂ ತಮ್ಮ ಮನೆಯವರಿಗೆ ಡೆಂಗೀ ಮತ್ತು ಚಿಕೂನ್ಗುನ್ಯಾ ರೋಗ ಬಂದಲ್ಲಿ ತಾವೇ ಜವಾಬ್ದಾರರಾಗಿರುತ್ತಾರೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇದಕ್ಕೆ ಉತ್ತರವಾಗಿ ಇಂದು ಬಿಜೆಪಿ ವಕ್ತಾರ ಬಗ್ಗಾ ಅವರು, “ದಿಲ್ಲಿಯ ಮತದಾರರು ಕೇಜ್ರಿವಾಲ್ ಅವರಿಗೆ ಸರಿಯಾದ ಉತ್ತರವನ್ನೇ ನೀಡಲಿದ್ದಾರೆ; ಆಮ್ ಆದ್ಮಿ ಪಕ್ಷ ಎಂಸಿಡಿ ಚುನಾವಣೆಯಲ್ಲಿ ಎಲ್ಲ 272 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್