ಸೇವಾ ಶುಲ್ಕ: ಸರ್ಕಾರದ ಆದೇಶ ವಿರುದ್ಧ ಹೋರಾಟ?
Team Udayavani, Apr 23, 2017, 3:45 AM IST
ನವದೆಹಲಿ: ರೆಸ್ಟಾರೆಂಟ್ಗಳು, ಹೋಟೆಲ್ಗಳ ಬಿಲ್ನಲ್ಲಿರುವ ಸರ್ವಿಸ್ ಚಾರ್ಜ್ ಅನ್ನು ಪಾವತಿ ಮಾಡುವುದು ಗ್ರಾಹಕರಿಗೆ ಬಿಡಬೇಕು, ಅದನ್ನು ಖಾಲಿ ಬಿಡಬೇಕು ಎಂಬ ಕೇಂದ್ರ ಸರ್ಕಾರದ ನಿರ್ದೇಶನಕ್ಕೆ ಹೋಟೆಲ್ ಮತ್ತು ರೆಸ್ಟೋರೆಂಟ್ಗಳ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸೂಚನೆ ಜಾರಿಗೊಳಿಸುತ್ತಾರೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಅಲ್ಲದೆ ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದಾಗಿ ತಿಳಿಸಿದ್ದಾರೆ.
“ಇದು ಕೇವಲ ಒಂದು ಮಾರ್ಗಸೂಚಿ ಅಥವಾ ಸಲಹೆಯಷ್ಟೇ. ಈ ಕುರಿತು ನಾವು ಸಚಿವಾಲಯದ ಮುಂದೆ ಕಾನೂನಾತ್ಮಕವಾಗಿ ದೂರು ನೀಡಲಿದ್ದೇವೆ,’ ಎಂದು ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳ ಸಂಘದ ಮಾಧ್ಯಮ ಸಲಹೆಗಾರ ಪ್ರದೀಪ್ ಶೆಟ್ಟಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಕೆಲ ಹೋಟೆಲ್ಗಳಲ್ಲಿ ಗ್ರಾಹಕರ ಶೋಷಣೆ ನಡೆಯುತ್ತಿದ್ದು, ಸರ್ವಿಸ್ ಚಾರ್ಜ್ ನೀಡಲು ಸಿದ್ಧರಿಲ್ಲದ ಗ್ರಾಹಕರನ್ನು ಹೋಟೆಲ್ ಒಳಗೆ ಬಿಡುತ್ತಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ