ಆರೋಪಪಟ್ಟಿ ದಾಖಲಾದ ಶಾಸಕರ ಅನರ್ಹಕ್ಕೆ ಶಿಫಾರಸು
Team Udayavani, Apr 25, 2017, 3:45 AM IST
ನವದೆಹಲಿ: ಮತದಾರರಿಗೆ ಲಂಚ ನೀಡಿದ, ಮತದಾನದ ಮೇಲೆ ಪ್ರಭಾವ ಬೀರಿದ ಆರೋಪದಲ್ಲಿ ಯಾವ ಶಾಸಕ, ಸಂಸದನ ಮೇಲೆ ಆರೋಪಪಟ್ಟಿ ದಾಖಲಾಗುತ್ತದೋ ಅವರನ್ನು ಅನರ್ಹಗೊಳಿಸಬೇಕು ಎಂದು ಚುನಾವಣಾ ಆಯೋಗವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8ರ ಅನ್ವಯ, ಮತದಾನ ಸಂದರ್ಭದಲ್ಲಿ ಲಂಚ, ಭ್ರಷ್ಟಾಚಾರ ನಡೆಸಿದ ಶಾಸಕರ ಆರೋಪ ಸಾಬೀತಾದರೆ, ಅವರನ್ನು 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸಲು ನಿಷೇಧ ಹೇರಲಾಗುತ್ತದೆ. ಈಗ ಇದೇ ಸೆಕ್ಷನ್ಗೆ ತಿದ್ದುಪಡಿ ತಂದು, ಆರೋಪಪಟ್ಟಿ ದಾಖಲಾಗುವ ಶಾಸಕ, ಸಂಸದರನ್ನು ಅನರ್ಹಗೊಳಿಸುವ ಅಂಶವನ್ನು ಸೇರಿಸಬೇಕು ಎಂದು ಆಯೋಗವು ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ