ಸುಳ್ಳು ಕೇಸು ಹಾಕಿದ ಮಹಿಳೆಗೆ ಸುಪ್ರೀಂ ತರಾಟೆ


Team Udayavani, Apr 25, 2017, 3:45 AM IST

supreme-court-800.jpg

ನವದೆಹಲಿ: ಪದೇ ಪದೆ ಪತಿ ವಿರುದ್ಧ ಸುಳ್ಳು ಕೇಸು ಹಾಕಿದ್ದ ಪತ್ನಿಯ ಕ್ರಮವನ್ನು ಅತ್ಯಂತ ಕ್ರೂರ ಎಂದು ಬಣ್ಣಿಸಿರುವ ಸುಪ್ರೀಂಕೋರ್ಟ್‌, ಆಕೆಯ ಪತಿಯ ಮನವಿಯಂತೆ ಡೈವೋರ್ಸ್‌ ಮಂಜೂರು ಮಾಡಿದೆ. ಆದರೆ, ಆಕೆಯ ಜೀವನಕ್ಕಾಗಿ 50 ಲಕ್ಷ ರೂ. ಮತ್ತು 1 ಕೋಟಿ ರೂ. ಬೆಲೆಯ ಫ್ಲ್ಯಾಟ್‌ ನೀಡುವಂತೆ ಆದೇಶಿಸಿದೆ. 

ಪತ್ನಿಯ ಸುಳ್ಳು ಕೇಸುಗಳ ಬಗ್ಗೆ ಗಮನಿಸಿದ ಕೋರ್ಟ್‌, ಪತಿ, ಆತನ ಸಂಬಂಧಿಕರು, ಸ್ನೇಹಿತರು, ಸಹೋದ್ಯೋಗಿಗಳ ವಿರುದ್ಧ ಒಂದರ ಮೇಲೊಂದು ಕೇಸು ಹಾಕಿಕೊಂಡು ಬರಲಾಗಿದೆ. ಆಕೆಯ ಕ್ರಮ ಕ್ರೌರ್ಯಕ್ಕೆ ಸಮನಾಗಿದೆ. ಕ್ರೌರ್ಯವನ್ನು ಸ್ಪಷ್ಟ ವಾಗಿ ವ್ಯಾಖ್ಯಾನಿಸಲು ಆಗದು. ಆದರೆ, ಆಯಾ ಕೇಸಿನ ಸನ್ನಿವೇ ಶಕ್ಕೆ ಅನುಗುಣವಾಗಿ ಇಂಥದ್ದನ್ನು ಕ್ರೌರ್ಯ ಎನ್ನಬಹುದು. ಹೀಗಾಗಿ ಪತಿಯ ವಿಚ್ಛೇದನದ ಮನವಿ ಪುರಸ್ಕರಿಸಲಾಗಿದೆ. ಇಷ್ಟೆಲ್ಲಾ ಮಾಡಿದರೂ, ಆಕೆಯ ಜೀವನ ನಡೆಯಬೇಕು ಎಂಬ ಉದ್ದೇಶದಿಂದ ಇನ್ನು 3 ತಿಂಗಳಲ್ಲಿ 50 ಲಕ್ಷ ರೂ. ನೀಡಬೇಕು ಹಾಗೂ ತಾನು ವಾಸವಿರುವ ಪ್ರದೇಶದಲ್ಲೇ ಆಕೆಗೆ 1 ಕೋಟಿ ರೂ. ಬೆಲೆ ಬಾಳುವ ಫ್ಲ್ಯಾಟ್‌ ನೀಡಬೇಕು ಎಂದು ಸೂಚನೆ ನೀಡಿದೆ. 1989ರಲ್ಲಿ ವಿವಾಹವಾಗಿದ್ದ ಈ ದಂಪತಿ 1999ರ ವರೆಗೆ ಅನ್ಯೋನ್ಯವಾಗಿದ್ದರು. 2000ರಲ್ಲಿ ಪತಿ ಡೈವೋರ್ಸ್‌ಗೆ ಅರ್ಜಿ ಹಾಕಿದ್ದರು. 
 

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.