ಸಹರಣ್ಪುರ ಗಲಭೆ: ಇಬ್ಬರು ಅಧಿಕಾರಿಗಳ ಅಮಾನತು
Team Udayavani, May 25, 2017, 2:02 AM IST
ಸಹರಣ್ಪುರ: ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಒಂದು ತಿಂಗಳಿಂದ ನಡೆಯುತ್ತಿರುವ ಕೋಮು ಹಿಂಸಾಚಾರ ಅತಿರೇಕಕ್ಕೆ ತಲುಪಿದ ಹಿನ್ನೆಲೆಯಲ್ಲಿ ಇಲ್ಲಿನ ಇಬ್ಬರು ಉನ್ನತ ಅಧಿಕಾರಿಗಳನ್ನು ಯೋಗಿ ಆದಿತ್ಯನಾಥ್ ಸರಕಾರ ಅಮಾನತುಗೊಳಿಸಿದೆ. ಬುಧವಾರವೂ ದಲಿತರು ಮತ್ತು ರಜಪೂತರ ನಡುವೆ ಹಿಂಸಾಚಾರ ನಡೆದು, ಓರ್ವ ವ್ಯಕ್ತಿಗೆ ಗುಂಡೇಟು ತಗಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಧಿಕಾರಿಗಳಾದ ಎಸ್ಪಿ ಎಸ್.ಸಿ. ದುಬೆ ಮತ್ತು ಜಿಲ್ಲಾಧಿಕಾರಿ ಎನ್.ಪಿ. ಸಿಂಗ್ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಆಗಿದ್ದಾರೆ. ಅದಲ್ಲದೇ ಈ ಗಲಭೆಗೆ ರಾಜಕೀಯ ಬಣ್ಣಗಳೂ ಸೇರಿಕೊಂಡಿದ್ದು, ಗಲಭೆ ಪೀಡಿತ ಗ್ರಾಮದಲ್ಲಿ ಮಾಯಾವತಿ ರ್ಯಾಲಿ ನಡೆಸಿದ್ದಕ್ಕಾಗಿ ಅವರಿಗೂ ಛೀಮಾರಿ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು