ವ್ಯಾನ್ ಅಡಿಮೇಲಾಗಿ ಬಿದ್ದು ಐವರ ದಾರುಣ ಸಾವು; 28 ಮಂದಿಗೆ ಗಾಯ
Team Udayavani, May 27, 2017, 11:33 AM IST
ಕೊಯಮುತ್ತೂರು : ನೀಲಗಿರಿ ಜಿಲ್ಲೆಯಲ್ಲಿನ ಕೋತಗಿರಿ ಸಮಿಪ ವ್ಯಾನ್ ಮಗುಚಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು ಇತರ 28 ಮಂದಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉದಕಮಂಡಲಕ್ಕೆ ರಜಾ ಕಾಲದ ಪ್ರವಾಸಕ್ಕೆ ಹೋಗಿ ವೆಲ್ಲೂರು ಜಿಲ್ಲೆಯಲ್ಲಿನ ತಮ್ಮ ಊರಿಗೆ ಮರಳುತ್ತಿದ್ದವರು ನತದೃಷ್ಟ ವ್ಯಾನಿನಲ್ಲಿ ಇದ್ದರು. ನಿನ್ನೆ ಶುಕ್ರವಾರ ತಡರಾತ್ರಿ ವ್ಯಾನ್ ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಅಡಿಮೇಲಾಗಿ ಮಗುಚಿ ಬಿತ್ತು. ಪರಿಣಾಮವಾಗಿ ವ್ಯಾನಿನಲ್ಲಿದ್ದವರ ಪೈಕಿ ಐವರು ಮೃತಪಟ್ಟರು.
ಮೃತರನ್ನು ಶಂಕರ 50, ಮಲ್ಲಿಕಾ 69, ಭಾಸ್ಕರನ್ 45, ಪನ್ನೀರಸೆಲ್ವಂ 43 ಮತ್ತು ಸರೋಜಾ 44 ಎಂದು ಗುರುತಿಸಲಾಗಿದೆ.
ಮೂವರು ಮಕ್ಕಳ ಸಹಿತ ಗಾಯಗೊಂಡ 28 ಮಂದಿಯನ್ನು ಸರಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’