ಅನುಮತಿ ಇಲ್ಲದಿದ್ದರೂ ಹಿಂಸಾತ್ರಸ್ತ ಸಹರನ್ಪುರಕ್ಕೆ ಹೊರಟ ರಾಹುಲ್
Team Udayavani, May 27, 2017, 11:52 AM IST
ಹೊಸದಿಲ್ಲಿ : ಜಾತಿ ಸಂಘರ್ಷಕ್ಕೆ ಇಬ್ಬರು ಬಲಿಯಾಗಿ ಹಲವಾರು ಮಂದಿ ಗಾಯಗೊಂಡ ಉತ್ತರಪ್ರದೇಶದ ಉದ್ವಿಗ್ನ, ಹಿಂಸಾತ್ರಸ್ತ ಸಹರಣಪುರಕ್ಕೆ ಭೇಟಿ ನೀಡುವುದಕ್ಕೆ ಉತ್ತರ ಪ್ರದೇಶ ಸರಕಾರ ಅನುಮತಿ ನಿರಾಕರಿಸಿರುವ ಹೊರತಾಗಿಯೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಲ್ಲಿಗೆ ಹೋಗಲು ಸಜ್ಜಾಗಿದ್ದಾರೆ.
ರಾಹುಲ್ ಗಾಂಧಿ ಜತೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ಹಾಗೂ ಕಾಂಗ್ರೆಸ್ ನಾಯಕ ಗುಲಾಂ ನಬೀ ಆಜಾದ್ ಕೂಡ ಹೋಗಲಿದ್ದಾರೆ.
ಹಿಂಸಾಗ್ರಸ್ತ ಸಹರಣಪುರಕ್ಕೆ ಯಾವುದೇ ರಾಜಕಾರಣಿಯ ಭೇಟಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನುಮತಿ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ. ಅಂತೆಯೇ ರಾಹುಲ್ ಗಾಂಧಿಯ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಅನುಮತಿ ನಿರಾಕರಿಸಲಾಗಿದೆ. ಹಾಗಾಗಿ ರಾಹುಲ್ ಗಾಂಧಿ ರಸ್ತೆ ಮೂಲಕ ಪ್ರಯಾಣಿಸಿ ಸಹರಣಪುರಕ್ಕೆ ಹೋಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ರಾಹುಲ್ ಗಾಂಧಿ ಸಹರಣಪುರಕ್ಕೆ ಭೇಟಿ ನೀಡುವುದನ್ನು ತಡೆಯಲು ಆದಿತ್ಯನಾಥ್ ಯಾರೂ ಅಲ್ಲ ಎಂದು ಮೊನ್ನೆ ಗುರುವಾರವೇ ಕಾಂಗ್ರೆಸ್ ಪಕ್ಷ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ