ಬ್ಯಾಟ್ ಪಡೆ ಜತೆ ಚಕಮಕಿ: ಇಬ್ಬರು ಯೋಧರು ಹುತಾತ್ಮ
Team Udayavani, Jun 23, 2017, 3:45 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಛ… ವಲಯದಲ್ಲಿ ಪಾಕಿಸ್ತಾನದ ಗಡಿ ಕ್ರಿಯಾ ಪಡೆ(ಬ್ಯಾಟ್) ಭಾರತದೊಳಕ್ಕೆ ನುಗ್ಗಿದ್ದು, ನುಸುಳುಕೋರರು ಮತ್ತು ಭಾರತೀಯ ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಇದೇ ವೇಳೆ, ಭಾರತೀಯ ಪಡೆಯ ಪ್ರತಿದಾಳಿಗೆ ಒಬ್ಬ ನುಸುಳುಕೋರ ಬಲಿಯಾ ಗಿದ್ದು, ಮತ್ತೂಬ್ಬ ಪರಾರಿಯಾಗಿದ್ದಾನೆ ಎಂದು ಸೇನೆ ತಿಳಿಸಿದೆ. ಬ್ಯಾಟ್ ತಂಡವು ಗಡಿ ನಿಯಂತ್ರಣ ರೇಖೆಯಿಂದ 600 ಮೀ. ಒಳಕ್ಕೆ ಬಂದಿದ್ದು, ಸೇನಾ ನೆಲೆಯಿಂದ ಕೇವಲ 200 ಮೀ. ದೂರದಲ್ಲಿತ್ತು ಎಂದು ಸೇನೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ ಪುಲ್ವಾಮಾದಲ್ಲಿ ಮೂವರು ಲಷ್ಕರ್ ಉಗ್ರರನ್ನು ಸೇನೆ ಹತ್ಯೆಗೈದಿದೆ. ಸತತ 6 ಗಂಟೆ ಕಾರ್ಯಾ ಚರಣೆ ನಡೆಸಿ, ಅವರನ್ನು ಸದೆಬಡಿಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ