ನಿತೀಶ್ ವಂಚಕ; ಜನರನ್ನು ಮೂರ್ಖರನ್ನಾಗಿಸಿದ್ದಾರೆ: ಆರ್ಜೆಡಿ ನಾಯಕ
Team Udayavani, Jun 24, 2017, 4:46 PM IST
ಪಟ್ನಾ : “ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ ಅವರಿಗೆ ಬೆಂಬಲ ಸೂಚಿಸುವ ಮೂಲಕ ಭಾರೀ ದೊಡ್ಡ ಪ್ರಮಾದ ಎಸಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ಒಬ್ಬ ವಂಚಕ’ ಎಂದು ಆರ್ಜೆಡಿ ನಾಯಕ ಭಾಯಿ ವೀರೇಂದ್ರ ಕಿಡಿ ಕಾರಿದ್ದಾರೆ.
“ನಿತೀಶ್ ಜೀ ಅವರು ಪ್ರತಿಯೋರ್ವ ವ್ಯಕ್ತಿಯನ್ನು ವಂಚಿಸಿರುವವರಲ್ಲಿ ಒಬ್ಬರಾಗಿದ್ದಾರೆ. ಆತ ಜನರನ್ನು ಯಾವತ್ತೂ ಮೂರ್ಖರನ್ನಾಗಿ ಮಾಡುತ್ತಾ ಬಂದಿದ್ದಾರೆ’ ಎಂದು ಭಾಯಿ ವೀರೇಂದ್ರ ಹೇಳಿದರು.
ನಿತೀಶ್ ಕುಮಾರ್ ಅವರಿಗೆ ಬಿಹಾರದ ಜನರು ಎಂದೂ ಕ್ಷಮಿಸುವುದಿಲ್ಲ ಎಂದು ವೀರೇಂದ್ರ ಗುಡುಗಿದರು.
“ಈಗ ಬಿಹಾರದ ಓರ್ವ ಪುತ್ರಿಯನ್ನು (ಮೀರಾ ಕುಮಾರ್) ರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ. ನಿತೀಶ್ ಸ್ವಲ್ಪ ಕಾಯಬೇಕಿತ್ತು ಮತ್ತು ಆಲೋಚಿಸಬೇಕಿತ್ತು. ಆತ ನಿಜಕ್ಕೂ ದೊಡ್ಡ ಪ್ರಮಾದ ಎಸಗಿದ್ದಾರೆ ಮತ್ತು ಅದಕ್ಕೆ ಅವರು ಬೆಲೆ ತೆರಬೇಕಾಗುತ್ತದೆ’ ಎಂದು ವೀರೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ