ಗೋರಕ್ಷಣೆಯ ಹಿಂಸಾಚಾರಗಳ ಬಿಸಿ ಮೋದಿಗೂ ತಟ್ಟಿದೆ: ಶಿವಸೇನೆ


Team Udayavani, Jul 20, 2017, 10:35 AM IST

uddhav-thackeray.jpg

ಮುಂಬಯಿ: ದೇಶದಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಬೆಳೆಯತ್ತಿರುವ ಹಿಂಸಾಚಾರದ ಘಟನೆಗಳಿಗೆ ಶಿವಸೇನೆಯು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇತ್ತೀಚೆಗೆ ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕ ದಾಳಿ ನಡೆದಾಗ‌, ಈ ಸ್ವಯಂಘೋಷಿತ ಗೋರಕ್ಷಕರು ಎಲ್ಲಿಗೆ ಹೋಗಿದ್ದರು ? ಎಂದು ಕೇಳಿದೆ.

ಗೋರಕ್ಷಣೆಯ ಹೆಸರಿನಲ್ಲಿ ಆರಂಭವಾದ ಈ ಹಿಂಸಾಚಾರಗಳ ಬಿಸಿಯು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ತಟ್ಟಿದೆ ಎಂದು ಆಡಳಿತಾರೂಢ ಎನ್‌ಡಿಎ ಮಿತ್ರಪಕ್ಷ ಶಿವಸೇನೆಯು ಬುಧವಾರ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ.

ಪಾಕಿಸ್ಥಾನ ಕೂಡ ರಾಷ್ಟ್ರವನ್ನು ಗೆೋರಕ್ಷಣೆಯ ಹೆಸರಿನಲ್ಲಿ ವಿಭಜಿಸಲು ಬಯಸುತ್ತಿದೆ ಎಂದು ಪಕ್ಷ ನುಡಿದಿದೆ.

ಗೋರಕ್ಷಣೆಯ ಹೆಸರಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದಿರುವ ಇತ್ತೀಚಿನ ಹಿಂಸಾಚಾರದ ಘಟನೆಗಳ ಹಿನ್ನೆಲೆಯಲ್ಲಿ  ಶಿವಸೇನೆಯಿಂದ ಈ ಹೇಳಿಕೆ ಹೊರಬಂದಿರುವುದಾಗಿದೆ.

ರಾಷ್ಟ್ರದಾದ್ಯಂತ ಗೋರಕ್ಷಕರು ಸೃಷ್ಟಿಸಿರುವ  ದಾಂಧಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟೀಕೆ ಎದುರಿಸಬೇಕಾಯಿತು. ಪ್ರಧಾನಿ ಅವರ ಕಟು ಎಚ್ಚರಿಕೆಯ ಹೊರತಾಗಿಯೂ ಹಿಂಸೆಯ ಘಟನೆಗಳು ನಿಲ್ಲುತ್ತಿಲ್ಲ ಎಂದು ಶಿವಸೇನೆ ಸಂಪಾದಕೀಯದಲ್ಲಿ ನುಡಿದಿದೆ.

ದೇಶದಾದ್ಯಂತ ನಿರಂತರವಾಗಿ ಮುಸಲ್ಮಾನರ ಮೇಲೆ ಗೋಮಾಂಸ ಸಾಗಣೆಯ ಸಂಶಯದ ಮೇರೆಗೆ ದಾಳಿ ನಡೆಸಿ, ಅವರ ಪ್ರಾಣ ತೆಗೆದುಕೊಳ್ಳಲಾಗುತ್ತಿದೆ. ಜನರು ಇದನ್ನು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಅದು ತಿಳಿಸಿದೆ.
ಭಾರತದಲ್ಲಿ ಜನರು ಗೋರಕ್ಷಣೆಯ ಹೆಸರಿನಲ್ಲಿ ವಿಭಜನೆಯಾಗಬೇಕೆಂದು ಪಾಕಿಸ್ಥಾನ ಬಯಸುತ್ತಿದೆ. ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವ ಸಮಯದಲ್ಲಿ ದೇಶದ ಆಂತರಿಕ ಜಗಳವು ರಾಷ್ಟ್ರದ ಏಕತೆಯ ಮೇಲೆ ಪರಿಣಾಮ ಬೀರಬಹುದು ಎಂಬುದು ಶಿವಸೇನೆ ಅಭಿಪ್ರಾಯವಾಗಿದೆ.

ಪ್ರಧಾನಮಂತ್ರಿ ಮೋದಿ ಅವರ  ಗೃಹ ರಾಜ್ಯ ಗುಜರಾತ್‌ನಲ್ಲೂ ಗೋರಕ್ಷಕರು ಹಸುವಿನ ರಕ್ಷಣೆಯ ಹೆಸರಿನಲ್ಲಿ ಜನರನ್ನು ನಿಷ್ಕರುಣೆಯಿಂದ ಕೊಂದಿದ್ದಾರೆ. ಆದರೆ, ಆ ರಾಜ್ಯದ ಜನರು ಅಮರನಾಥ ಯಾತ್ರೆಯ ವೇಳೆ ಭಯೋತ್ಪಾದಕರಿಂದ  ಕೊಲ್ಲಲ್ಪಟ್ಟಾಗ, ಅವರು (ಗೋರಕ್ಷಕರು) ಎಲ್ಲಿಗೆ ಹೋಗಿದ್ದರು ?  ಎಂದು ಶಿವಸೇನೆ ತನ್ನ ಮುಖವಾಣಿಯ ಸಂಪಾದಕೀಯದಲ್ಲಿ ಕೇಳಿದೆ.

ಗೋರಕ್ಷಕರು ಪ್ರತಿಯೊಂದು ಮಟ್ಟದಲ್ಲೂ ಸಾಹಸವನ್ನು ಪ್ರದರ್ಶಿಸಬೇಕು. ಧರ್ಮದ ಹೆಸರಿನಲ್ಲಿ ಗೋರಕ್ಷಣೆ ಆವಶ್ಯಕ ಎಂದಾದರೆ, ಧರ್ಮದ ಹೆಸರಿನಲ್ಲಿ ರಾಷ್ಟ್ರದ ರಕ್ಷಣೆಯೂ ಅವಶ್ಯಕವಾಗುತ್ತದೆ ಎಂದು ಪಕ್ಷ ಪ್ರತಿಪಾದಿಸಿದೆ.

ಗೋರಕ್ಷಕರು ಪ್ರಧಾನಿಯವರ ದಾರಿಗೆ ಮುಳುವಾಗು ತ್ತಿದ್ದಾರೆ. ಅವರ ಎಚ್ಚರಿಕೆಯ ಹೊರತಾಗಿಯೂ ಇವರು ತಮ್ಮ ಕೈಗೆಲಸವನ್ನು ಬಿಡುತ್ತಿಲ್ಲ ಎಂದು ಶಿವಸೇನೆ ನುಡಿದಿದೆ.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.