ಉಧಾಂಪುರ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮೂವರ ಶವ ಪತ್ತೆ
Team Udayavani, Jul 20, 2017, 3:10 PM IST
ಉಧಾಂಪುರ/ಜಮ್ಮು : ಜಮ್ಮು ಕಾಶ್ಮೀರದ ಉಧಾಂಪುರ ಜಿಲ್ಲೆಯಲ್ಲಿ ಮೇಘ ಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮೂವರ ಮೃತ ದೇಹಗಳು ಸಿಕ್ಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉಧಾಂಪುರದ ದುದು ಪ್ರದೇಶದಲ್ಲಿನ ಪಚೌಂಡ್ನಲ್ಲಿ ಉಂಟಾದ ದಿಢೀರ್ ಪ್ರವಾಹದ ವೇಳೆ ನಾಲೆಯೊಂದನ್ನು ದಾಟುತ್ತಿದ್ದ ವೇಳೆ ಈ ಮೂವರು ವ್ಯಕ್ತಿಗಳ ಕೊಚ್ಚಿಹೋಗಿದ್ದರು.
ಮೃತರನ್ನು ಮೊಹಮ್ಮದ್ ಷರೀಫ್, ರೇಖಾ ದೇವಿ (ಇವರು ಪಚೌಂಡ್ ಗ್ರಾಮದವರು) ಮತ್ತು ಪಠಾಣ್ಗಢದ ಶಕೀನಾ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್