ಭ್ರಷ್ಟಾಚಾರ ಮುಕ್ತಿಗೆ ತರಬೇತಿ: ಕೇರಳ ಸರಕಾರ ನಿರ್ಧಾರ
Team Udayavani, Jul 21, 2017, 5:55 AM IST
ತಿರುವನಂತಪುರ: ಸರಕಾರಿ ವಲಯದಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಕೇರಳ ಸರಕಾರ ತರಬೇತಿ ಮೊರೆ ಹೋಗಿದೆ. ಆಡಳಿತ ಸುಧಾರಣೆ ಜತೆಗೆ ರಾಜ್ಯದಲ್ಲಿನ ಸುಮಾರು 6 ಲಕ್ಷ ಸರಕಾರಿ ಸಿಬಂದಿಯಲ್ಲಿ ನೈತಿಕತೆ, ಸ್ಪರ್ಧಾತ್ಮಕತೆ ಮತ್ತು ಉತ್ತಮ ನಡವಳಿಕೆ ರೂಢಿಸುವ ಉದ್ದೇಶದಿಂದ ತರಬೇತಿ ಕೊಡಿಸಲು ಮುಂದಾಗಿದೆ.
ರಾಜ್ಯದ ಅತ್ಯುನ್ನತ ತರಬೇತಿ ಸಂಸ್ಥೆ ಎನಿಸಿರುವ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಇನ್ ಗವರ್ನಮೆಂಟ್ (ಐಎಂಜಿ) ಈಗಾಗಲೆ “ತರಬೇತಿ ನೀತಿ 2017’ರ ಅನುಷ್ಠಾನ ಕಾರ್ಯದಲ್ಲಿ ತೊಡಗಿದೆ. ಸಾರ್ವಜನಿಕ ಕೇಂದ್ರಿತ, ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಹಾಗೂ ದಕ್ಷ ಸಾರ್ವಜನಿಕ ಸೇವೆ ವ್ಯವಸ್ಥೆಯನ್ನು ರಾಜ್ಯದಲ್ಲಿ ನೆಲೆಗೊಳಿಸುವುದು ಈ ನೂತನ ನೀತಿಯ ಮೂಲ ಉದ್ದೇಶವಾಗಿದೆ. “ಕೆಳ ಹಂತದ ನೌಕರರಿಂದ ಹಿಡಿದು, ಉನ್ನತ ಹಂತದ ಅಧಿಕಾರಿ ವರ್ಗದ ವರೆಗೆ ಎಲ್ಲರಿಗೂ ತರಬೇತಿ ನೀಡುವ ಮೂಲಕ ಸರಕಾರದ ಆಡಳಿತ ಸಾಮರ್ಥ್ಯವನ್ನು ಸುಧಾರಿಸಲಾಗುತ್ತದೆ ಎಂದು ಐಎಂಜಿ ನಿರ್ದೇಶಕ ಜೇಕಬ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್