ಹಿಂದೂ ರಾಷ್ಟ್ರೀಯವಾದಕ್ಕೆ ಚೀನ ಜೊತೆ ಯುದ್ಧ ಬೇಕು!


Team Udayavani, Jul 21, 2017, 5:45 AM IST

Chinna-ind.gif

ಹೊಸದಿಲ್ಲಿ: ಹಿಂದೂ ರಾಷ್ಟ್ರೀಯವಾದಕ್ಕೆ ಚೀನದೊಂದಿಗೆ ಯುದ್ಧ ಬೇಕು. ಅದಕ್ಕಾಗಿಯೇ ಡೋಕ್ಲಾಂ ಗಡಿಯಲ್ಲೀಗ ಸಮಸ್ಯೆ ಸೃಷ್ಟಿಯಾಗಿದೆ!

ಹೀಗೆಂದು ಹೇಳಿದ್ದು, ಚೀನದ ಸರಕಾರಿ ಸ್ವಾಮ್ಯದ ಗ್ಲೋಬಲ್‌ ಟೈಮ್ಸ್‌. ಡೋಕ್ಲಾಂ ಗಡಿ ವಿವಾದ ಬಗ್ಗೆ ಭಾರತವನ್ನು ಹೀಗಳೆವ ಸರಣಿ ಲೇಖನಗಳನ್ನು ಪ್ರಕಟಿಸುತ್ತಿರುವ ಪತ್ರಿಕೆ, ಇದೀಗ ಹಿಂದೂ ರಾಷ್ಟ್ರೀಯವಾದವನ್ನು ಗುರಿ ಮಾಡಿಕೊಂಡಿದೆ. ಜೊತೆಗೆ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದೆ. 

“ಭಾರತವನ್ನು ಯುದ್ಧದ ಅಪಾಯದತ್ತ ದೂಡುತ್ತಿರುವ ಹಿಂದೂ ರಾಷ್ಟ್ರೀಯವಾದ’ ಎಂಬ ಶೀರ್ಷಿಕೆಯ ಲೇಖನದಲ್ಲಿ ಗಡಿಯಲ್ಲಿ ಚೀನವನ್ನು ಭಾರತ ಗುರಿಮಾಡಲು ಕಾರಣ, ಅಲ್ಲಿನ ಧಾರ್ಮಿಕ ರಾಷ್ಟ್ರೀಯವಾದ ಎಂದಿದೆ. ಜೊತೆಗೆ ಪ್ರಧಾನಿಯಾಗಿ ಮೋದಿ ಅವರ ಆಯ್ಕೆ ಹಿಂದೂ ರಾಷ್ಟ್ರೀಯವಾದಕ್ಕೆ ತುಪ್ಪ ಸುರಿಯಿತು ಎಂದು ಹೇಳಿದೆ. ಪ್ರಧಾನಿ ಮೋದಿ ಆಡಳಿತವನ್ನೂ ಟೀಕಿಸಲಾ ಗಿದ್ದು, “ಮೋದಿ ಸರಕಾರ ಧಾರ್ಮಿಕ ರಾಷ್ಟ್ರೀಯವಾದ ವಿಪರೀತಕ್ಕೆ ಹೋಗಿದ್ದರೂ ಅದರ ವಿರುದ್ಧ ಏನೊಂದೂ ಕ್ರಮ ಕೈಗೊ ಳ್ಳುತ್ತಿಲ್ಲ. 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಮರ ಮೇಲಿನ ಹಿಂಸಾ ಪ್ರಕರಣಗಳು ಹೆಚ್ಚಿದ್ದರೂ, ಅವುಗಳನ್ನು ನಿಯಂತ್ರಿಸುವಲ್ಲಿ ವಿಫ‌ಲವಾಗಿದೆ’ ಎಂದು ಹೇಳಿದೆ. 

ಅಲ್ಲದೇ “ನವದೆಹಲಿ ಪಾಕಿಸ್ತಾನ ಮತ್ತು ಚೀನಗಳ ವಿರುದ್ಧ ಕಠಿನ ವಿದೇಶಿ ನೀತಿಗಳನ್ನು ಜಾರಿಗೊಳಿಸಿದ್ದು, ಇದರ ವಿರುದ್ಧ ಭಾರತದ ರಾಜಕಾರಣಿಗಳು ಮತ್ತು ವಿದೇಶಾಂಗ ಪರಿಣತರು, ಮಗುಮ್ಮಾಗಿ ದ್ದಾರೆ. ಅವರು ಭಾರತ-ಚೀನ ನೀತಿ ಯನ್ನು ಧಾರ್ಮಿಕ ರಾಷ್ಟ್ರೀಯವಾದ ಅಪಹರಿಸುವುದನ್ನು ತಡೆಯುತ್ತಿಲ್ಲ’ ಎಂದೂ ಆರೋಪಿಸಿದೆ.
 
ಭಿನ್ನ ಅಭಿಪ್ರಾಯಗಳನ್ನು ವಿವಾದ ಮಾಡದಿರಿ: ಗಡಿ ವಿವಾದವನ್ನು ಶಾಂತಿ ಯಿಂದ ಪರಿಹರಿಸುವ ಬಗ್ಗೆ ಭಾರತ ಮಾತನಾಡಿದ್ದು, ಭಿನ್ನ ಅಭಿಪ್ರಾಯಗಳನ್ನು ವಿವಾದ ಮಾಡುವುದು ಬೇಡ ಎಂದು ಚೀನಕ್ಕೆ ಕಿವಿಮಾತು ಹೇಳಿದೆ. ಸದ್ಯ ಉದ್ಭವವಾದ ಪರಿಸ್ಥಿತಿ ಕುರಿತಂತೆ ಹೊಸದಿಲ್ಲಿ ಭೂತಾನ್‌ ಜೊತೆ ನಿರಂತರ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಗೋಪಾಲ್‌ ಬಾಗ್ಲೆ ಹೇಳಿದ್ದಾರೆ. ಸಮಸ್ಯೆಯನ್ನು ಶಾಂತಿ ಯಿಂದ ಬಗೆಹರಿಸುವುದಕ್ಕೆ ನಾವು ಸಿದ್ಧರಿ ದ್ದೇವೆ. ಇದರೊಂದಿಗೆ ಜು.27ರಂದು ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು ಬ್ರಿಕ್ಸ್‌ ಸಮ್ಮೇಳನಕ್ಕಾಗಿ ಚೀನಕ್ಕೆ ತೆರಳವುದನ್ನು ಬಾಗ್ಲೆ ಖಚಿತಪಡಿಸಿದ್ದಾರೆ.

“ವಾಪಸ್‌ ಹೋಗದಿದ್ರೆ ಭಾರತೀಯ ಯೋಧರ ಸೆರೆ ಅಥವಾ ಸಾವು ಖಚಿತ!’ 
ಡೋಕ್ಲಾಂನಿಂದ ಭಾರತೀಯ ಸೈನಿಕರು ಹಿಂದೆ ಸರಿಯಬೇಕು. ಇಲ್ಲದಿದ್ದರೆ ಅವರನ್ನು ಬಂಧಿಸಬಹುದು ಅಥವಾ ಹತ್ಯೆಗೈಯ್ಯಬಹುದು ಎಂದು ಚೀನದ ಮಾಜಿ ವಿದೇಶಾಂಗ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮುಂಬಯಿಯ ಚೀನ ಕಾನ್ಸುಲೇಟ್‌ನಲ್ಲಿ ಸೇವೆಯಲ್ಲಿದ್ದ ಅಧಿಕಾರಿ ಲಿಯು ಯೋಫಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಭಾರತೀಯ ಸೈನಿಕರು ಚೀನ ಗಡಿಯನ್ನು ಉಲ್ಲಂ ಸಿದ್ದಾರೆ. ಆದ್ದರಿಂದ ಅವರೇ ಹಿಂದೆಗೆದುಕೊಳ್ಳಬೇಕೆಂದು ಹೇಳಿದ್ದಾರೆ. ಇಲ್ಲದಿದ್ದರೆ, ಸೆರೆ ಅಥವಾ ಸಾವು ಖಚಿತ ಎಂದಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.