ಸಿಎಂ ಮೆಹಬೂಬಾ ಗರಂ


Team Udayavani, Jul 23, 2017, 9:30 AM IST

garam.jpg

ಶ್ರೀನಗರ: ಕಾಶ್ಮೀರ ವಿವಾದವನ್ನು ಅಮೆರಿಕ, ಚೀನದಂಥ ಮೂರನೆಯ “ಮಿತ್ರ’ನ ನೆರವಿನಿಂದ ಇತ್ಯರ್ಥಪಡಿಸಬೇಕು ಎಂಬ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ ಅವರ ಸಲಹೆಗೆ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಕೆಂಡವಾಗಿದ್ದಾರೆ.

ಶನಿವಾರ ಫಾರೂಕ್‌ ವಿರುದ್ಧ ಹರಿಹಾಯ್ದ ಸಿಎಂ ಮೆಹಬೂಬಾ, “ಅಮೆರಿಕದ ಹಸ್ತಕ್ಷೇಪದಿಂದ ಸಿರಿಯಾ, ಅಫ್ಘಾನಿಸ್ಥಾನ ಮತ್ತು ಇರಾಕ್‌ನ ಪರಿಸ್ಥಿತಿ ಏನಾಗಿದೆಯೆಂದು ನಿಮಗೆ ಗೊತ್ತಿಲ್ಲವೇ? ಅಂಥದ್ದೇ ಪರಿಸ್ಥಿತಿ ಕಾಶ್ಮೀರಕ್ಕೂ ಬರಲಿ ಎಂಬುದು ನಿಮ್ಮ ಬಯಕೆಯೇ’ ಎಂಬ ಖಾರ ಪ್ರಶ್ನೆಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲ, “ಅಮೆರಿಕವಾಗಲೀ, ಚೀನವಾಗಲೀ, ತಮ್ಮ ಕೆಲಸವೇನಿದೆ ಅಷ್ಟನ್ನು ಮಾಡಿದರೆ ಸಾಕು. ನಮ್ಮ ದೇಶದ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ಚೀನ ಟಿಬೆಟ್‌ ಜತೆ ಇರುವ ಜಗಳವನ್ನು ಬಗೆಹರಿಸಿಕೊಳ್ಳಲಿ. ನಮ್ಮ ವಿಷಯಕ್ಕೆ ಅಮೆರಿಕವಾಗಲೀ, ಟರ್ಕಿ ಯಾಗಲೀ, ಇಂಗ್ಲೆಂಡ್‌ ಆಗಲೀ ಬರುವುದು ಬೇಡ. ಕಾಶ್ಮೀರ ವಿವಾದವನ್ನು ಭಾರತ ಮತ್ತು ಪಾಕಿಸ್ಥಾನವು ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸಲಿದೆ’ ಎಂದೂ ಹೇಳಿದ್ದಾರೆ.

ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಯೋಧರ ಹಲ್ಲೆ
12ಕ್ಕೂ ಹೆಚ್ಚು ಯೋಧರು ಪೊಲೀಸ್‌ ಠಾಣೆಗೆ ನುಗ್ಗಿ ಸಹಾಯಕ ಸಬ್‌ಇನ್ಸ್‌ ಪೆಕ್ಟರ್‌ ಸೇರಿ 8 ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಕಾಶ್ಮೀರದ ಗಂದೇರ್‌ಬಾಲ್‌ನಲ್ಲಿ ನಡೆ ದಿದೆ. ಠಾಣೆಯಲ್ಲಿದ್ದ ದಾಖಲೆಗಳಿಗೂ ಹಾನಿ ಯಾಗಿದ್ದು, ಯೋಧರ ವಿರುದ್ಧ ಪ್ರಕರಣ ದಾಖ ಲಿಸಲಾಗಿದೆ. ಅಮರನಾಥ ಯಾತ್ರಿಕರ ಮೇಲೆ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕತ್ತಲಾದ ಬಳಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರ‌ಲಾ ಗಿತ್ತು. ಇದೇ ವೇಳೆ ಯೋಧರಿದ್ದ(ಸಮವಸ್ತ್ರ ಧರಿಸಿರಲಿಲ್ಲ) ಖಾಸಗಿ ವಾಹನವೊಂದು ಅಮರ ನಾಥ ಬೇಸ್‌ ಕ್ಯಾಂಪ್‌ನಿಂದ ಬಂದಿದ್ದು, ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ಅದನ್ನು ತಡೆದರು. ಆದರೂ ಯೋಧರು ವಾಹನ ನಿಲ್ಲಿಸಲಿಲ್ಲ. ಹೀಗಾಗಿ, ಮುಂದಿನ ಚೆಕ್‌ಪೋಸ್ಟ್‌ಗೆ ಮಾಹಿತಿ ರವಾನಿಸಲಾಯಿತು. ಅಲ್ಲಿ ವಾಹನವನ್ನು ತಡೆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯೋಧರು, ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.