ಹಳೇ ಗೋವುಗಳ ಸಾಕಣೆಗೆ ರೈತರಿಗೆ ನೆರವಾಗುವ ಗೋವಾ ಸರಕಾರ
Team Udayavani, Jul 25, 2017, 3:13 PM IST
ಪಣಜಿ : ರೈತರಿಗೆ ತಮ್ಮ ಹಳೇ ಗೋವುಗಳನ್ನು ಸಾಕುವುದಕ್ಕೆ ಹಣಕಾಸಿನ ನೆರವು ನೀಡುವ ಯೋಜನೆಯೊಂದನ್ನು ಸರಕಾರ ಸಿದ್ಧಪಡಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಹೇಳಿದ್ದಾರೆ.
ಗೋವಾ ಸರಕಾರ 1978ರಷ್ಟು ಹಿಂದೆಯೇ ಗೋವಧೆಯನ್ನು ನಿಷೇಧಿಸಿ ಕಾನೂನು ರೂಪಿಸಿದ್ದು ಅದು ಜಾರಿಯಲ್ಲಿದೆ ಎಂದು ಪರ್ರೀಕರ್ ಹೇಳಿದರು.
ಹಾಲು ಕೊಡದ ಹಳೇ ರಾಸುಗಳನ್ನು ಸಾಕುವುದು ಆರ್ಥಿಕವಾಗಿ ರೈತರಿಗೆ ಹೊರೆಯಾಗುವುದರಿಂದ ಸರಕಾರ ಯಾವ ರೀತಿಯಲ್ಲಿ ರೈತರಿಗೆ ನೆರವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಪ್ರತಾಪಸಿಂಹ ರಾಣೆ (ಕಾಂಗ್ರೆಸ್) ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಮುಖ್ಯಮಂತ್ರಿ ಪರ್ರೀಕರ್ ಅವರು, “ಮುಂದಿನ ಎರಡು ಮೂರು ತಿಂಗಳ ಒಳಗೆ ಸರಕಾರವು ಬೀಡಾಡಿ ಗೋವುಗಳ ವ್ಯವಸ್ಥಾಪನ ಯೋಜನೆಯನ್ನು ಜಾರಿಗೆ ತರಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ