ಪಾಕ್ ಹಣವನ್ನು ಕಲ್ಲುತೂರಾಟಕ್ಕೆ ನೀಡುತ್ತಿದ್ದರು!
Team Udayavani, Jul 26, 2017, 6:10 AM IST
ನವದೆಹಲಿ: ಪ್ರತ್ಯೇಕತಾವಾದದ ಹೆಸರಿನಲ್ಲಿ ಹುರಿಯತ್ ಕಾನ್ಫರೆನ್ಸ್ ನಾಯಕರು ಕಾಶ್ಮೀರದಲ್ಲಿ ಅಸ್ಥಿರತೆ ಸೃಷ್ಟಿಸಲು ಕಲ್ಲುತೂರಾಟಗಾರರಿಗೆ ಪಾಕಿಸ್ತಾನದಿಂದ ಬಂದ ಹಣವನ್ನು ವಿತರಿಸುತ್ತಿದ್ದರು ಎಂದು ದೆಹಲಿ ಕೋರ್ಟ್ಗೆ ಎನ್ಐಎ ಮಾಹಿತಿ ನೀಡಿದೆ. ಇದಕ್ಕೆ ಖಚಿತ ಸಾಕ್ಷ್ಯಾಧಾರವಿದೆ ಎಂದಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಬಂಧಿತರಾದ ಹುರಿಯತ್ ನಾಯಕ ಗಿಲಾನಿ ಅವರ ಅಳಿಯ ಅಲ್ತಾಫ್ ಸೇರಿ 7 ಮಂದಿಯನ್ನು 10 ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ