ಎನ್ಕೌಂಟರ್ನಲ್ಲಿ ಕ್ರಿಮಿನಲ್ ಹತ್ಯೆ, ಇಬ್ಬರು ಪೊಲೀಸರಿಗೆ ಗಾಯ
Team Udayavani, Aug 16, 2017, 3:36 PM IST
ಮುಜಫರನಗರ : ಹನ್ನೆರಡಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಹಾಗೂ ತನ್ನ ತಲೆಗೆ 50,000 ರೂ. ಇನಾಮು ಹೊಂದಿದ್ದ ಕುಖ್ಯಾತ ಪಾತಕಿ ನಿತಿನ್ ಎಂಬಾತನನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆಗೈದಿದ್ದಾರೆ; ಈ ಎನ್ಕೌಂಟರ್ನಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಮುಜಫರನಗರ ಜಿಲ್ಲೆಯ ನಗ್ಲಾ ಕಬೀರ್ ಎಂಬ ಗ್ರಾಮದಲ್ಲಿ ಇಂದು ನಸುಕಿನ ವೇಳೆ ಈ ಪೊಲೀಸ್ ಎನ್ಕೌಂಟರ್ ನಡೆಯಿತು.
ಪಾತಕಿ ನಿತಿನ್ ಜತೆಗಿದ್ದ ಆತನ ಸಹಚರರು ಪೊಲೀಸ್ ಎನ್ಕೌಂಟರ್ನಲ್ಲಿ ಗುಂಡೇಟು ಪಡೆದರಾದರೂ ಪರಾರಿಯಾಗುವಲ್ಲಿ ಸಫಲರಾದರು. ಅವರಿಗಾಗಿ ಈಗ ಶೋಧ ಕಾರ್ಯಾಚರಣೆ ನಡೆದಿದೆ.
ಉತ್ತರ ಪ್ರದೇಶದ ಬುಲಂದ್ಶಹರ್ ಮತ್ತು ಹಾಪುರ್ ಜಿಲ್ಲೆಯಲ್ಲಿ ನಡೆದಿದ್ದ ಡಜನ್ ಗಟ್ಟಲೆ ಕೊಲೆ ಮತ್ತು ದರೋಡೆ ಕೃತ್ಯಗಳಿಗೆ ಸಂಬಂಧಪಟ್ಟು ನಿತಿನ್ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಆಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ