ಮತ್ತೆ ಕಾಡಲಿದೆಯೇ ಸಿಖ್ ವಿರೋಧಿ ದಂಗೆ ತನಿಖೆ?
Team Udayavani, Aug 17, 2017, 8:40 AM IST
ಹೊಸದಿಲ್ಲಿ: 1984ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ 241 ಪ್ರಕರಣಗಳನ್ನು ಮುಚ್ಚಿ ಹಾಕಿರುವ ಎಸ್ಐಟಿ ನಿರ್ಧಾರದ ಕುರಿತು ಪರಿಶೀಲನೆ ನಡೆಸುವ ಸಂಬಂಧ ಸುಪ್ರೀಂ ಕೋರ್ಟ್ನ ಇಬ್ಬರು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಮೇಲ್ವಿ ಚಾರಣಾ ಸಮಿತಿಯೊಂದನ್ನು ರಚಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
“ಸಿಖ್ ವಿರೋಧಿ ದಾಳಿಗೆ ಸಂಬಂಧಿಸಿದ 241 ಪ್ರಕರಣಗಳನ್ನು ಮುಕ್ತಾಯಗೊಳಿಸಿದ ಎಸ್ಐಟಿ ನಿರ್ಧಾರ ನ್ಯಾಯ ಸಮ್ಮತವಾಗಿದೆಯೇ ಎಂದು ಈ ಸಮಿತಿ ಪರಿಶೀಲನೆ ನಡೆಸಲಿದೆ. 3 ತಿಂಗಳುಗಳ ಒಳಗೆ ವರದಿ ನೀಡಬೇಕು ಎಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ಸೂಚಿಸಿತು.
ಈ ವೇಳೆ “1984ರ ಸಿಕ್ ವಿರೋಧಿ ದಾಳಿಗೆ ಸಂಬಂಧಿಸಿದ ಇನ್ನೂ 42 ಪ್ರಕರಣಗಳಿಗೆ ವಿಶೇಷ ಕಾರ್ಯಾಚರಣೆ ಪಡೆ (ಎಸ್ಐಟಿ) ತೆರೆ ಎಳೆದಿದ್ದು, ಈ ಪ್ರಕರಣಗಳ ಕುರಿತೂ ಮೇಲ್ವಿಚಾರಣಾ ಸಮಿತಿ ಪರಿಶೀಲನೆ ನಡೆಸಬೇಕು,’ ಎಂದು ನ್ಯಾಯವಾದಿ ಎಚ್.ಎಸ್. ಫೋಲಕ್ ನ್ಯಾಯಪೀಠವನ್ನು ಕೋರಿದಾಗ, ನ್ಯಾಯ ಪೀಠ ಸಮ್ಮತಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ