ಆ. 22: ಬ್ಯಾಂಕ್‌ ಮುಷ್ಕರ


Team Udayavani, Aug 18, 2017, 7:15 AM IST

bank.jpg

ಬೆಂಗಳೂರು/ಕೋಲ್ಕತಾ: ಕೇಂದ್ರ ಸರಕಾರದ ಕೆಲವು ಪ್ರಸ್ತಾವಿತ ಸುಧಾರಣಾ ಕ್ರಮಗಳನ್ನು ಖಂಡಿಸಿ ಬ್ಯಾಂಕ್‌ ನೌಕರರು ಆ. 22ರಂದು ದೇಶವ್ಯಾಪಿ ಮುಷ್ಕರ ನಡೆಸಲಿದ್ದಾರೆ.

ಯುನೈಟೆಡ್‌ ಫೋರಂ ಆಫ್ ಬ್ಯಾಂಕಿಂಗ್‌ ಯೂನಿಯನ್ಸ್‌ ಈ ಪ್ರತಿ ಭಟನೆ ಹಮ್ಮಿಕೊಂಡಿರುವುದಾಗಿ ಪಶ್ಚಿಮ ಬಂಗಾಲದ ಸಂಚಾಲಕ ಸಿದ್ದಾರ್ಥ ಖಾನ್‌ ತಿಳಿಸಿದ್ದಾರೆ. ಸುಧಾರಣೆ ಹೆಸರಿನಲ್ಲಿ ಕೇಂದ್ರ ಸರಕಾರ ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಸರಕಾರಿ ಸ್ವಾಮ್ಯದ ಎಲ್ಲ ಬ್ಯಾಂಕ್‌ಗಳನ್ನೂ ಒಂದೇ ಬ್ಯಾಂಕಿಂಗ್‌ ಹೂಡಿಕೆ ಕಂಪೆನಿಯ ಅಡಿ ತರಲೆಂದೇ ಬ್ಯಾಂಕ್‌ ಬೋರ್ಡ್‌ ಬ್ಯೂರೋವನ್ನು ರಚಿಸಲಾಗಿದೆ. ಇದರ ಮೂಲಕ ಸರಕಾರಿ ಬ್ಯಾಂಕ್‌ಗಳಲ್ಲಿನ ಷೇರುಗಳನ್ನು ಶೇ. 50ಕ್ಕಿಂತಲೂ ಕಡಿಮೆಗೊಳಿ ಸುವ ಮೂಲಕ ಖಾಸಗಿ ವಲಯಕ್ಕೆ ಮಣೆ ಹಾಕಲು ಮುಂದಾಗಿದೆ. 

ಈಗಾಗಲೇ 7 ಲಕ್ಷ ಕೋಟಿ ರೂ. ವಸೂಲಾಗದ ಸಾಲದಿಂದಾಗಿ ಬ್ಯಾಂಕ್‌ಗಳು ದಿವಾಳಿಯತ್ತ ಸಾಗಿವೆ. ವಸೂಲಿಯತ್ತ ಮುಖ ಮಾಡುವ ಬದಲು ಸಾಲ ಮಾಫಿಯ ಆಶ್ರಯ ಪಡೆಯಬೇಕಾದ ಸ್ಥಿತಿಯಿದೆ. ಕೇಂದ್ರ ಸರಕಾರದ ಸುಧಾರಣಾ ಕ್ರಮಗಳು ಇದಕ್ಕೆ ಮತ್ತಷ್ಟು ಉತ್ತೇಜನ ನೀಡಲಿವೆ ಎಂದು ಖಾನ್‌ ಅವರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.