ಹಳಿ ತಪ್ಪಿದ ಉತ್ಕಾಲ್‌ ಎಕ್ಸ್‌ಪ್ರೆಸ್‌ 23 ಬಲಿ


Team Udayavani, Aug 20, 2017, 7:40 AM IST

train.jpg

ಮುಜಾಫ‌ರನಗರ: ಉತ್ತರಪ್ರದೇಶದ ಮುಜಾಫ‌ರನಗರದಲ್ಲಿ ಶನಿವಾರ ಸಂಜೆ ಭೀಕರ ರೈಲು ದುರಂತ ಸಂಭವಿಸಿ, ಕನಿಷ್ಠ 23 ಮಂದಿ ಸಾವಿಗೀಡಾಗಿದ್ದಾರೆ. ಪುರಿ-ಹರಿದ್ವಾರ ಉತ್ಕಾಲ್‌ ಎಕ್ಸ್‌ಪ್ರೆಸ್‌ನ 14 ಬೋಗಿಗಳು ಹಳಿ ತಪ್ಪಿದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶನಿವಾರ ಸಂಜೆ 5.45ರ ವೇಳೆಗೆ ಮುಜಾ ಫ‌ರನಗರದಿಂದ 40 ಕಿ.ಮೀ. ದೂರದಲ್ಲಿನ ಖಟೌಲಿ ಎಂಬಲ್ಲಿ ಈ ದುರಂತ ಸಂಭವಿಸಿದ್ದು, ಹಳಿತಪ್ಪಿದ ಬೋಗಿಗಳು ಸುತ್ತಮುತ್ತಲಿದ್ದ ಮನೆಗಳ ಮೇಲೆ ಹೋಗಿ ಬಿದ್ದಿವೆ. ಇದರಿಂದಾಗಿ ಹಲವು ಮನೆಗಳಿಗೂ ಹಾನಿಯಾಗಿವೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಜತೆಗೆ, ಸರಕಾರವು ಎಲ್ಲ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಘಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ರೈಲ್ವೆ ಸಚಿವ ಸುರೇಶ್‌ ಪ್ರಭು ಅವರು ತನಿಖೆಗೆ ಆದೇಶಿಸಿದ್ದಾರೆ. ಏನಾದರೂ ಲೋಪಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. ರೈಲ್ವೆ ಖಾತೆ ಸಹಾಯಕ ಸಚಿವ ಮನೋಜ್‌ ಸಿನ್ಹಾ, ರೈಲ್ವೆ ಮಂಡಳಿ ಮುಖ್ಯಸ್ಥರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ನೋಡಿ ಕೊಳ್ಳುತ್ತಿದ್ದಾರೆ ಎಂದೂ ಸಚಿವ ಪ್ರಭು ಟ್ವೀಟಿಸಿದ್ದಾರೆ. ಜತೆಗೆ, ಮೃತರ ಕುಟುಂಬಗಳಿಗೆ ತಲಾ 3.5 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ., ಅಲ್ಪಪ್ರಮಾಣದಲ್ಲಿ ಗಾಯಗೊಂಡವರಿಗೆ 25 ಸಾವಿರ ಪರಿಹಾರ ವನ್ನೂ ಘೋಷಿಸಿದ್ದಾರೆ. ಇನ್ನೊಂದೆಡೆ ಒಡಿಶಾ ಸರಕಾರವೂ ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದೆ. ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಇದೇ ವೇಳೆ, ಉತ್ತರಪ್ರದೇಶ ಸಿಎಂ ಯೋಗಿ ಅವರು ತಮ್ಮ ಇಬ್ಬರು ಸಚಿವರನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.