ಸ್ವದೇಶಕ್ಕೆ ಭಾರತೀಯ ಶಿಲ್ಪಗಳು


Team Udayavani, Aug 21, 2017, 8:15 AM IST

shilpa.jpg

ಹೊಸದಿಲ್ಲಿ: ಚೋಳರ ಕಾಲದ ಶ್ರೀದೇವಿ, ಮೌರ್ಯರ ಕಾಲದ ಟೆರ್ರಾಕೋಟಾ ಮಾದರಿಯ ಮಹಿಳಾ ಸಂವೇದನೆಗಳನ್ನು ಪ್ರತಿಬಿಂಬಿಸುವ ಶಿಲ್ಪಗಳು ಸಹಿತ 24ಕ್ಕೂ ಹೆಚ್ಚು ಪ್ರಾಚೀನ ಶಿಲ್ಪಗಳು ವಿದೇಶಗಳಿಂದ ಮತ್ತೆ ತವರು ಭಾರತ ಸೇರಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ 2014ರಿಂದ ನಡೆಸಿದ ಪ್ರಯತ್ನದ ಫ‌ಲವಾಗಿ ಇದು ಸಾಧ್ಯವಾಗಿದೆ ಎಂದು ಸ್ವತಃ ಸರ್ಕಾರ ಹೇಳಿಕೊಂಡಿದೆ.

ಗಮನಾರ್ಹ ಸಂಗತಿ ಏನೆಂದರೆ ಬಾಹುಬಲಿ ಹಾಗೂ ನಟರಾಜ ಸಹಿತ 16 ವಿವಿಧ ರೀತಿಯ 16 ಶಿಲ್ಪಗಳನ್ನು ಅಮೆರಿಕದಿಂದಲೂ, 5 ಶಿಲ್ಪಗಳನ್ನು ಆಸ್ಟ್ರೇಲಿಯಾದಿಂದಲೂ ತಲಾ ಒಂದನ್ನು ಕೆನಡಾ, ಜರ್ಮನಿ ಮತ್ತು ಸಿಂಗಾಪುರಗಳಿಂದಲೂ ತರಿಸಿಕೊಳ್ಳಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ತಿಳಿಸಿದೆ. ಇವೆಲ್ಲವೂ 2014ರಿಂದ 2017ರ ಅವಧಿಯಲ್ಲಿ ಈ ಎಲ್ಲ ದೇಶಗಳೂ ಭಾರತೀಯ ಶಿಲ್ಪಗಳನ್ನು ಸ್ವಇಚ್ಚೆಯಿಂದ ಮರಳಿಸಿದ್ದು, ಅವೆಲ್ಲವನ್ನೂ ಭಾರತಕ್ಕೆ ತರಿಸಿಕೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಅಲ್ಲದೆ, ಇನ್ನೂ 13 ಶಿಲ್ಪಗಳು ಸ್ವಿಜರ್ಲೆಂಡ್‌ ಸೇರಿ ಉಳಿದ ರಾಷ್ಟ್ರಗಳಿಂದ ಬರಲಿವೆ. ಲೋಹಗಳಿಂದ ಕೂಡಿರುವ ಶಿಲ್ಪಗಳೂ ಇದ್ದು, ಎಲ್ಲವೂ ಪುರಾತನ ಶಿಲ್ಪಗಳಾಗಿವೆ. ತಾಮ್ರದಿಂದ ರಚಿಸಲಾದ ಸಂತ ಮಣ್ಣಿಕ್ಕಾವಚಾಕರ್‌, ಗಣೇಶ, ಬಾಹುಬಲಿ, ಪಾರ್ವತಿಯ ವಿಗ್ರಹ ಗಳು ಆಕರ್ಷಣೀಯವಾಗಿವೆ. ಆಸ್ಟ್ರೇಲಿಯಾ ಮರಳಿಸಿರುವ ವಿಗ್ರಹಗಳಲ್ಲಿ ಬುದ್ಧನ ಟೆರ್ರಾಕೋಟಾ ಶಿಲ್ಪ ಹೆಚ್ಚಿನ ಮೌಲ್ಯದ್ದು. ರಾಜ ತಾಂತ್ರಿಕ ಮಾರ್ಗದಲ್ಲಿ ಇವುಗಳನ್ನು ಭಾರತಕ್ಕೆ ತರಿಸಿಕೊಳ್ಳುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದು ಪುರಾತತ್ವ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.