ಹೈದರಾಬಾದ್‌: ಮದುವೆ ಜಾಲ ಬಯಲು, ಎಂಟು ಶೇಖ್‌ಗಳು ಅರೆಸ್ಟ್‌


Team Udayavani, Sep 20, 2017, 5:28 PM IST

Muslim Marriage racket-700.jpg

ಹೈದರಾಬಾದ್‌ : ಹೈದರಾಬಾದ್‌ ಪೊಲೀಸರು ಇಂದು ಬುಧವಾರ ಮದುವೆ ಜಾಲವೊಂದರಲ್ಲಿ ಶಾಮೀಲಾಗಿರುವ ಆರೋಪದ ಮೇಲೆ ಎಂಟು ಶೇಖ್‌ಗಳನ್ನು ಮತ್ತು ನಾಲ್ವರು ಮುಸ್ಲಿಂ ಮುಲ್ಲಾಗಳನ್ನು ಬಂಧಿಸಿದ್ದಾರೆ. 

ಬಂಧಿತ ಶೇಖ್‌ಗಳು ಸೌದಿ ಅರೇಬಿಯ, ಒಮಾನ್‌ ಮತ್ತು ಕತಾರ್‌ನವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಸೌದಿ ಅರೇಬಿಯದ ಶೇಖ್‌ಗಳು ಫ‌ಲೂಕ್‌ನಾಮಾ ಮತ್ತು ಚಂದ್ರಾಯನ ಗುಟ್ಟ ಎಂಬಲ್ಲಿನ ಇಬ್ಬರು ಅಪ್ತಾಪ್ತ ವಯಸ್ಸಿನ ಬಾಲಕಿಯನ್ನು ಒಪ್ಪಂದದ ನೆಲೆಯಲ್ಲಿ ಮದುವೆಯಾಗಿದ್ದಾರೆ.

ಪೊಲೀಸರು ಇದೇ ವೇಳೆ ನಾಲ್ಕು ಲಾಡ್ಜ್ ಓನರ್‌ಗಳನ್ನು ಮತ್ತು ಐವರು ಮದುವೆ ಬ್ರೋಕರ್‌ ಗಳನ್ನು ಬಂಧಿಸಿದ್ದಾರೆ.

ಮೊನ್ನೆ ಸೋಮವಾರ ಮುಂಬಯಿ ಮುಖ್ಯ ಕಾಝಿ ಫ‌ರೀದ್‌ ಅಹ್ಮದ್‌ ಖಾನ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಫ‌ರೀದ್‌ ಅಹ್ಮದ್‌ ಖಾನ್‌ ಅವರು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮದುವೆ ಸರ್ಟಿಫಿಕೇಟ್‌ ಕೊಟ್ಟದ್ದನ್ನು ಆಧರಿಸಿ ಓಮಾನೀ ಶೇಖ್‌ ವೀಸಾ ಪಡೆದುಕೊಂಡಿದ್ದ. 

ಹೈದರಾಬಾದಿನಲ್ಲಿ ಈ ಹಿಂದೆಯೂ ಪೊಲೀಸರು ಹಲವಾರು ಮದುವೆ ಜಾಲಗಳನ್ನು ಬಯಲುಗೊಳಿಸಿದ್ದರು. ಈ ಜಾಲದವರು ಹುಡುಗಿಯರ ಹೆತ್ತವರಿಗೆ ಹೆಚ್ಚಿನ ಹಣದ ಆಮಿಷ ಒಡ್ಡಿ ತಮ್ಮ ಹೆಣ್ಣು ಮಕ್ಕಳನ್ನು ಶೇಖ್‌ಗಳಿಗೆ ಒಪ್ಪಂದದ ನೆಲೆಯಲ್ಲಿ ಮದುವೆ ಮಾಡಿಕೊಡುವಂತೆ ಮನವೊಲಿಸುತ್ತಿದ್ದರು. 

ಟಾಪ್ ನ್ಯೂಸ್

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.