ಕಮಲ್ಗೆ ಆಪ್ತನಾದ ಕೇಜ್ರಿ:ತಮಿಳುನಾಡು ರಾಜಕೀಯದಲ್ಲಿ ಸಂಚಲನ
Team Udayavani, Sep 21, 2017, 3:03 PM IST
ಚೆನ್ನೈ: ರಾಜಕೀಯ ಪ್ರವೇಶಿಸಲು ಸಿದ್ಧತೆ ನಡೆಸಿಕೊಂಡಿರುವ ಹಿರಿಯ ನಟ ಕಮಲಹಾಸನ್ ಅವರನ್ನು ದೆಹಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿ ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಗುರುವಾರ ಚೆನ್ನೈನ ಅಲ್ವಾರ್ಪೇಟ್ನಲ್ಲಿರುವ ಕಮಲ ಹಾಸನ್ ನಿವಾಸದಲ್ಲಿ ಇಬ್ಬರ ಭೇಟಿ ನಡೆದಿದ್ದು ಸಹಭೋಜನ ಸ್ವೀಕರಿಸಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ಕಮಲ್ ಹಾಸನ್ ಓರ್ವ ಸಮಗ್ರತೆ ಮತ್ತು ಧೈರ್ಯವಿರವ ವ್ಯಕ್ತಿ. ದೇಶ ಭ್ರಷ್ಟಾಚಾರ ಮತ್ತು ಕೋಮುವಾದವನ್ನು ಎದುರಿಸುತ್ತಿದ್ದು, ಎಲ್ಲಾ ರೀತಿಯ ಮನಸ್ಸಿನ ಜನರು ಒಂದಾಗಿ ಮಾತನಾಡಬೇಕಾಗಿದೆ. ಇಬ್ಬರು ಫಲಪ್ರದ ಮಾತುಕತೆ ನಡೆಸಿದ್ದೇವೆ’ ಎಂದರು.
ಕಮಲಹಾಸನ್ ಮಾತನಾಡಿ ‘ಕೇಜ್ರಿವಾಲ್ ಅವರು ನನ್ನನ್ನು ಭೇಟಿಯಾಗಲು ಬಯಸಿದ್ದರು . ಉದ್ದೇಶ ಒಂದೇ , ಭ್ರಷ್ಟಾಚಾರ ವಿರೋಧಿಸಿ. ರಾಜಕೀಯಸ್ಥಿತಿಗತಿಯನ್ನು ಅರಿಯಲು ನಾವು ಮಾತುಕತೆ ನಡೆಸಿದ್ದೇವೆ. ಇದು ನನಗೆ ರಾಜಕೀಯ ಕಲಿಕೆಯ ತಿರುವು’ ಎಂದಿದ್ದಾರೆ.
ಕಮಲಹಾಸನ್ ಅವರು ಆಪ್ ಸೇರ್ಪಡೆಯಾಗುತ್ತಾರೋ, ಇಲ್ಲ ಹೊಸ ಪಕ್ಷ ಹುಟ್ಟು ಹಾಕಿ ಆಪ್ ಜೊತೆ ಮೈತ್ರಿ ಮಾಡಿಕೊಳ್ಳುತ್ತಾರೋ ಎನ್ನುವ ಕೂತುಹಲ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ