ಹೆಚ್ಚು ಕುಡೀಬೇಡ ಎಂದು ಕಸ್ಕರ್ಗೆ ಹೇಳಿದ್ದ ದಾವೂದ್
Team Udayavani, Sep 25, 2017, 6:50 AM IST
ಮುಂಬೈ: ಪೊಲೀಸರ ವಶದಲ್ಲಿರುವ ಇಕ್ಬಾಲ್ ಕಸ್ಕರ್ ತನ್ನ ಸೋದರ ದಾವೂದ್ ಇಬ್ರಾಹಿಂ ಕುರಿತು ದಿನಕ್ಕೊಂದು ವಿಚಾರವನ್ನು ಬಹಿರಂಗಪಡಿಸುತ್ತಿದ್ದಾನೆ.
2011ರಲ್ಲಿ ತನ್ನ ಮೇಲೆ ದಾಳಿಯಾದಾಗ ದಾವೂದ್ ನನಗೆ ಕರೆ ಮಾಡಿ ಮಾತಾಡಿದ್ದ. ಹೆಚ್ಚು ಕುಡಿಯಬೇಡ, ಆದಷ್ಟು ಜಾಗರೂಕನಾಗಿರು ಎಂದು ಸಲಹೆ ನೀಡಿದ್ದ ಎಂದು ಕಸ್ಕರ್ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.
ಇದೇ ವೇಳೆ, ದಾವೂದ್ ಪತ್ನಿ ಕಳೆದ ವರ್ಷ ಮುಂಬೈಗೆ ಬಂದಿದ್ದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಆಕೆ ಬಂದು ಹೋಗುವವರೆಗೂ ಕೇಂದ್ರ, ರಾಜ್ಯ ಸರ್ಕಾರಗಳು, ಭದ್ರತಾ ಸಂಸ್ಥೆಗಳು ನಿದ್ರಿಸುತ್ತಿದ್ದವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್