ಅಮಾನ್ಯ ಬಳಿಕ ಗ್ಯಾಸ್‌ ಚೇಂಬರ್‌ ಸ್ಥಿತಿ


Team Udayavani, Sep 25, 2017, 7:35 AM IST

Analyst-S-Gurumurthy.jpg

ಚೆನ್ನೈ: ನೋಟುಗಳ ಅಮಾನ್ಯ ಪ್ರಕ್ರಿಯೆ ಬಳಿಕ  ಪರಿಸ್ಥಿತಿ ಗ್ಯಾಸ್‌ ಚೇಂಬರ್‌ನಂತಾಗಿದೆ. ಅದುವೇ ಮೊದಲ ವೈಫ‌ಲ್ಯ ಎಂದು ಆರೆಸ್ಸೆಸ್‌ ಸಿದ್ಧಾಂತ ಪ್ರತಿಪಾದಕ, ಖ್ಯಾತ ಆರ್ಥಿಕ ವಿಶ್ಲೇಷಕ ಎಸ್‌.ಗುರುಮೂರ್ತಿ ಹೇಳಿದ್ದಾರೆ. ಚೆನ್ನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮುಂಚಿತವಾಗಿಯೇ ತೆರಿಗೆ ಸಂಗ್ರಹಿಸುವ ಬದಲು ಕೇಂದ್ರ ಸರ್ಕಾರ ತೆರಿಗೆಗಾಗಿ ಕಪ್ಪುಹಣದ ಹಿಂದೆ ಓಡುವಂತಾಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್‌ಗಳ ಅನು ತ್ಪಾದಕ ಆಸ್ತಿ ನಿಯಂತ್ರಿಸಲು ನಿಯಮಗಳು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಮುಂದಿನ 6 ತಿಂಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೇ ಇದ್ದರೆ ಅರ್ಥ ವ್ಯವಸ್ಥೆಯ ಪರಿಸ್ಥಿತಿ ಕೈಮೀರಿ ಹೋದೀತು ಎಂದು ಎಚ್ಚರಿಸಿದ್ದಾರೆ. 

ನೋಟು ಅಮಾನ್ಯ, ಜಿಎಸ್‌ಟಿ, ದಿವಾಳಿ ಕಾಯ್ದೆ, ಎನ್‌ಪಿಎ ನಿಯಮಗಳು ಹೀಗೆ ಒಂದರ ಹಿಂದೆ ಒಂದು ನಿರ್ಧಾರಗಳನ್ನು ಕೇಂದ್ರ ಸರ್ಕಾರ ಕೈಗೊಂಡಿತು. ಒಂದು ನಿರ್ಧಾರ ಘೋಷಣೆ ಮಾಡಿ ಅದರ ಪರಿ ಣಾಮ ಏನು ಎಂದು ತಿಳಿದುಕೊಳ್ಳುವುದರ ಮೊದಲೇ ಮತ್ತೂಂದನ್ನು ಜಾರಿಗೊಳಿಸ ಲಾಯಿತು. ಹೀಗಾಗಿ ಅದು ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿತು ಎಂದರು. 

ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮ ಸಮರ್ಥಿಸಿಕೊಳ್ಳುತ್ತಿಲ್ಲವೆಂದು ಹೇಳಿದ ಅವರು, ಅದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿಲ್ಲ. ವಿತ್ತ ಖಾತೆ ಮತ್ತು ರಹಸ್ಯ ನಿರ್ಧಾರಗಳ ಕೇಂದ್ರದ ನಡುವಿನ ಸಂಪರ್ಕ ಕೊರತೆಯಿಂದಾಗಿ ಅಮಾನ್ಯ  ಘೋಷಣೆ ಜಾರಿ ಮಾಡುವ ಅವಸರದಲ್ಲಿ ಕಪ್ಪುಹಣ ಹೊಂದಿರುವ ಭಾರಿ ಕುಳಗಳು ತಪ್ಪಿಸಿಕೊಂಡಿ ದ್ದಾರೆ ಎಂದರು ಎಸ್‌.ಗುರುಮೂರ್ತಿ. 

ಆರ್‌ಬಿಐಗೆ ಟೀಕೆ: ನೋಟು ಅಮಾನ್ಯ ಉತ್ತಮ ನಿರ್ಧಾರ ಎಂದು ಹೇಳಿದರೂ, ಆರ್‌ಬಿಐ ಅದನ್ನು ಸರಿಯಾಗಿ ಜಾರಿಗೊಳಿಸಲಿಲ್ಲ ಎಂದು ಆಕ್ಷೇಪಿಸಿದರು. 

ಕೇಂದ್ರ ಸರ್ಕಾರ ಆರಂಭದಲ್ಲಿ ಮುದ್ರಾ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ವಿಫ‌ಲ ವಾಯಿತು. ಅದಕ್ಕೆ ಆರ್‌ಬಿಐ ತಡೆಯೊಡ್ಡಿತು ಎಂದರು. ಕೇಂದ್ರದ ಮೇಲಿದ್ದ ರಾಜಕೀಯ ಒತ್ತಡ ಅಮಾನ್ಯದ ಒಟ್ಟು ಉದ್ದೇಶವನ್ನೇ ಹಾಳುಗೆಡವಿತು. ನಿರ್ಧಾರ ಜಾರಿಗೊಳಿಸುವಲ್ಲಿ ಸರ್ಕಾರದ ನಡುವೆಯೇ ಸಮನ್ವಯದ ಕೊರತೆ ಇತ್ತು ಎಂದರು. ಜಿಎಸ್‌ಟಿ ಉತ್ತಮ ಯೋಜನೆಯಾದರೂ, ಶೀಘ್ರವೇ ಅದರ ಜಾರಿ ಯಿಂದ ಉತ್ತಮ ಫ‌ಲಿತಾಂಶ ದೊರೆ ಯದು. ಅದು ದೀರ್ಘ‌ ಕಾಲೀನವಾದದ್ದು ಎಂದರು.

ತೊಂದರೆಯಾಗಿದೆ
ನಗದು ತೆಗೆಯುವುದರ ಮೇಲೆ ಮಿತಿ ಹೇರಿದ್ದರಿಂದ ಶೇ.90ರಷ್ಟು ಉದ್ಯೋಗ ನೀಡುವ ಅಸಂಘಟಿತ ವಲಯಕ್ಕೆ ತೊಂದರೆಯಾಗಿದೆ. ಈ ಕ್ಷೇತ್ರದ ಶೇ.95ರಷ್ಟು ಹಣಕಾಸಿನ ವ್ಯವಸ್ಥೆ ಬ್ಯಾಂಕಿಂಗ್‌ ಕ್ಷೇತ್ರದಿಂದ ಹೊರಗಿನಿಂದಲೇ ಬರುತ್ತದೆ. ಅಮಾನ್ಯ ನಿರ್ಧಾರದಿಂದ ಈ ಕ್ಷೇತ್ರದಲ್ಲಿನ ಉದ್ಯೋಗ ಸೃಷ್ಟಿಗೆ ತೊಂದರೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದೊಂದು ದೊಡ್ಡ ಹೊಡೆತ ಎಂದಿದ್ದಾರೆ. 

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.