TMC ತ್ಯಜಿಸುವುದಾಗಿ ಹೇಳಿದ ಮುಕುಲ್ ರಾಯ್ ಪಕ್ಷದಿಂದ ವಜಾ
Team Udayavani, Sep 25, 2017, 3:25 PM IST
ಹೊಸದಿಲ್ಲಿ : ತೃಣಮೂಲ ಕಾಂಗ್ರೆಸ್ ಪಕ್ಷ ಇಂದು ಸೋಮವಾರ ತನ್ನ ಪಕ್ಷದ ಹಿರಿಯ ನಾಯಕ ಮುಕುಲ್ ರಾಯ್ ಅವರನ್ನು ಅಮಾನತು ಮಾಡಿದೆ. ಇದಕ್ಕೆ ಮುನ್ನ ಮುಕುಲ್ ರಾಯ್ ಅವರು ತಾನನು ಪಕ್ಷವನ್ನು ತ್ಯಜಿಸುವುದಾಗಿ ಘೋಷಿಸಿದ್ದರು.
ಮುಕುಲ್ ರಾಯ್ ಅವರು ಪಕ್ಷದ ಓರ್ವ ಸ್ಥಾಪಕ ಸದಸ್ಯರು. ಪಶ್ಚಿಮ ಬಂಗಾಲದಲ್ಲಿ ಎದುರಾಳಿ ಪಕ್ಷದೊಂದಿಗೆ ನಂಟು ಹೊಂದಿರುವ ಕಾರಣಕ್ಕೆ ರಾಯ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಟಿಎಂಸಿ ಹೇಳಿದೆ.
ತನ್ನ ಪಕ್ಷದ ಯಾರೇ ಆದರೂ ವಿರೋಧ ಪಕ್ಷಗಳೊಂದಿಗೆ ಸಂಬಂಧ ಹೊಂದಿರುವುದನ್ನು ಪಕ್ಷವು ಎಂದೂ ಸಹಿಸುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
ದುರ್ಗಾ ಪೂಜೆಯ ಬಳಿಕ ತಾನು ಟಿಎಂಸಿಯನ್ನು ತ್ಯಜಿಸುವುದಾಗಿಯೂ ತನ್ನ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿಯೂ ಮುಕುಲ್ ರಾಯ್ ಹೇಳಿದ್ದರು. ಅದಾಗಿ ಕೆಲವೇ ತಾಸುಗಳಲ್ಲಿ ಟಿಎಂಸಿ ರಾಯ್ ಅವರನ್ನು ಪಕ್ಷದಿಂದ ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್