ಎಸ್ಪಿಯಲ್ಲಿ ಬಿಕ್ಕಟ್ಟಿಲ್ಲ, ಹೊಸ ಪಕ್ಷ ಸದ್ಯಕ್ಕಿಲ್ಲ: ಮುಲಾಯಂ
Team Udayavani, Sep 26, 2017, 6:40 AM IST
ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಸದ್ಯಕ್ಕೆ ಹೊಸ ಪಕ್ಷ ಸ್ಥಾಪಿಸುವ ಯೋಚನೆಯೂ ಇಲ್ಲ ಎಂದು ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೋಮವಾರ ಹೇಳಿದ್ದಾರೆ.
ಈ ಮೂಲಕ “ಲೋಕದಳ’ದ ಹೆಸರಲ್ಲಿ ಮುಲಾಯಂ ಅವರು ಹೊಸ ಪಕ್ಷ ಘೋಷಿ ಸುತ್ತಾರೆ ಎಂಬ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಸೋಮವಾರ ಮಾತನಾಡಿದ ಅವರು, “ಪಕ್ಷದೊಳಗೆ ಬಿಕ್ಕಟ್ಟು ಇಲ್ಲ. ಪುತ್ರ ಅಖೀಲೇಶ್ ನಿರ್ಧಾರವನ್ನು ಒಪ್ಪುವುದಿಲ್ಲವಾದರೂ, ನನ್ನ ಆಶೀರ್ವಾದ ಯಾವತ್ತೂ ಅವನ ಮೇಲಿರುತ್ತದೆ’ ಎಂದಿದ್ದಾರೆ. ವಿಶೇಷವೆಂದರೆ, ಈ ಸುದ್ದಿಗೋಷ್ಠಿಗೆ ಶಿವಪಾಲ್ ಯಾದವ್ ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?