ನ್ಯಾಟ್‌ ಜಿಯೋ, ಡಿಸ್ಕವರಿಗೆ “ಡಿಡಿ ಪ್ರಕೃತಿ’ ಸೆಡ್ಡು


Team Udayavani, Oct 22, 2017, 6:10 AM IST

Discovery,-National-Geograp.jpg

ನವದೆಹಲಿ: ಪ್ರಾಕೃತಿಕ ಮತ್ತು ನೈಸರ್ಗಿಕ ವಿಚಾರಗಳ ಬಗೆಗಿನ ರೋಚಕ ಸನ್ನಿವೇಶಗಳನ್ನು ಪ್ರಸಾರ ಮಾಡುವ, ವನ್ಯ ಜಗತ್ತಿನ ಅನೇಕ ಹೊಸ ಹೊಸ ಸಂಗತಿಗಳನ್ನು ತೋರಿಸುವ “ನ್ಯಾಷನಲ್‌ ಜಿಯಾಗ್ರಫಿ’ ಮತ್ತು “ಡಿಸ್ಕವರಿ’ ವಾಹಿನಿಗಳ ಮಾದರಿಯಲ್ಲೇ ದೇಶಿ ಚಾನೆಲ್‌ ಸ್ಥಾಪನೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ದೇಶ ವನ್ಯಜೀವಿಗಳು ಮತ್ತು ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಕೇಂದ್ರ ಸರ್ಕಾರ ಈ ಪ್ರಯತ್ನಕ್ಕೆ ಮುಂದಾಗಿದೆ ಎಂದು “ದ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ರಾಷ್ಟ್ರೀಯ ವನ್ಯಜೀವಿ ಕಾರ್ಯಯೋಜನೆ (ಎನ್‌ಡಬ್ಲೂéಎಪಿ) ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. 2018ರಲ್ಲಿ ಕಾರ್ಯಾರಂಭ ಮಾಡಲಿರುವ ಈ ಚಾನೆಲ್‌, ಮಾಹಿತಿ ಮತ್ತು ಪ್ರಸಾರ ಖಾತೆ ಹಾಗೂ ದೂರದರ್ಶನದ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಲಿದೆ. “ನ್ಯಾಷನಲ್‌ ಜಿಯಾಗ್ರಫಿ’ ಮತ್ತು “ಡಿಸ್ಕವರಿ’ ಭಾರತದ ಹೊರಗಿನ ಸ್ಥಳಗಳ ಬಗ್ಗೆ ಹೆಚ್ಚಾಗಿ ಬಿತ್ತರಿಸಲಾಗುತ್ತಿದೆ. ದೇಶದಲ್ಲಿನ ಜೀವ ಮತ್ತು ಪ್ರಕೃತಿ ವೈವಿಧ್ಯತೆಯನ್ನು ಜನರಿಗೆ ತಿಳಿಯಪಡಿಸಲು ಮತ್ತು ಅದನ್ನು ಸಂರಕ್ಷಿಸುವ ಬಗ್ಗೆ ವಾಹಿನಿಯನ್ನು ಸ್ಥಾಪಿಸುವುದು ಉತ್ತಮ ಎಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸದಸ್ಯ ವಿವೇಕ್‌ ಮೆನನ್‌ ಹೇಳಿದ್ದಾರೆ. 

ಸಾಮಾಜಿಕ ಆರ್ಥಿಕ ಸನ್ನಿವೇಶವು ಗಮನಾರ್ಹವಾಗಿ ಬದಲಾಗುತ್ತಿದೆ. ಇದು ವನ್ಯಜೀವಿ ಸಂರಕ್ಷಣೆಯ ಮೇಲೂ ಪ್ರಭಾವ ಬೀರುತ್ತಿದೆ. ಹೀಗಾಗಿ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸುವುದರಿಂದ ಈ ಬದಲಾವಣೆಗಳು ನಿಸರ್ಗ ವಿರೋಧಿಯಾಗದಂತೆ ತಡೆಯಬಹುದು ಎಂದು ಎನ್‌ಡಬ್ಲೂéಎಪಿ ವರದಿಯಲ್ಲಿ ವಿವರಿಸಲಾಗಿದೆ.

ಯಶಸ್ವಿಯಾಗುತ್ತಾ ಚಾನೆಲ್‌?: ಎನ್‌ಡಬ್ಲೂéಪಿಯಲ್ಲಿ ಚಾನೆಲ್‌ ಸ್ಥಾಪನೆ ಪ್ರಸ್ತಾಪ ಮಾಡಲಾಗಿದ್ದರೂ, ಈಗಾಗಲೇ ಇಂತಹ ಉದ್ದೇಶದಿಂದ ಸ್ಥಾಪಿಸಿದ ಚಾನೆಲ್‌ಗ‌ಳು ಜನರಿಗೆ ಅಷ್ಟೇನೂ ಪ್ರಿಯವಾದಂತಿಲ್ಲ. ದೇಶದ ರೈತರಿಗೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ 215ರಲ್ಲಿ ಸ್ಥಾಪಿಸಲಾಗಿದ್ದ ಡಿಡಿ ಕಿಸಾನ್‌ ವೀಕ್ಷಕರ ಸಂಖ್ಯೆಯಲ್ಲಿ ಭಾರಿ ಕುಸಿತ ಕಾಣುತ್ತಿದೆ. 2016ರ ಫೆಬ್ರವರಿಯಲ್ಲಿ 153 ಲಕ್ಷ ವೀಕ್ಷಕರಿದ್ದರೆ ಡಿಸೆಂಬರ್‌ ಹೊತ್ತಿಗೆ ವೀಕ್ಷಕರ ಸಂಖ್ಯೆ 58 ಲಕ್ಷಕ್ಕೆ ಕುಸಿದಿದೆ. ಕಳೆದ ವರ್ಷ ಚಾನೆಲ್‌ ನಿರ್ವಹಣೆಗಾಗಿ 80 ಕೋಟಿ ರೂ. ತೆಗೆದಿಡಲಾಗಿತ್ತು. ಇದರ ಜತೆಗೆ ಚಾನೆಲ್‌ ಹೈ ಡೆಫಿನಿಶನ್‌ ಮಾದರಿಯಲ್ಲಿ ಬಿತ್ತರಿಸಲೂ ನಿರ್ಧರಿಸಲಾಗಿದೆ. ಇನ್ನೊಂದೆಡೆ ಈಶಾನ್ಯ ರಾಜ್ಯಗಳನ್ನು ಗಮನದಲ್ಲಿರಿಸಿಕೊಂಡು ಡಿಡಿ ಅರುಣ ಪ್ರಭಾ ಎಂಬ ಚಾನೆಲ್‌ ಅನ್ನು ಕಳೆದ ಏಪ್ರಿಲ್‌ನಲ್ಲಿ ಘೋಷಿಸಲಾಗಿದೆ.

ಡಿಸ್ಕವರಿಗಿದೆ ಭಾರಿ ವೀಕ್ಷಕರ ಸಂಖ್ಯೆ: ಭಾರತದಲ್ಲಿ ಪರಿಸರ ಹಾಗೂ ವನ್ಯಜೀವಿಗೆ ಸಂಬಂಧಿಸಿದ ವಿಷಯಗಳನ್ನು ವೀಕ್ಷಿಸುವವರ ಸಂಖ್ಯೆ ಸಾಕಷ್ಟಿದೆ. ಈಗಾಗಲೇ ಡಿಸ್ಕವರಿ ಮತ್ತು ನ್ಯಾಷನಲ್‌ ಜಿಯೋಗ್ರಫಿಕ್‌ ಚಾನೆಲ್‌ಗ‌ಳು ಭಾರಿ ಸಂಖ್ಯೆಯ ವೀಕ್ಷಕರನ್ನು ಹೊಂದಿವೆ. ಆದರೆ ಈ ವೀಕ್ಷಕರನ್ನು ಡಿಡಿ ಪ್ರಕೃತಿಗೆ ತನ್ನದಾಗಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದು ಪ್ರಮುಖ ಸಂಗತಿಯಾಗಿದೆ. ಪರಿಸರ ತಜ್ಞರ ಪ್ರಕಾರ ಅಂತಾರಾಷ್ಟ್ರೀಯ ಚಾನೆಲ್‌ಗ‌ಳು ಒದಗಿಸುವ ಉತðಷ್ಟ ಗುಣಮಟ್ಟದ ಕಂಟೆಂಟ್‌ ಅನ್ನು ಒದಗಿಸುವುದು ಡಿಡಿ ಪ್ರಕೃತಿ ಕಷ್ಟಕರ ಎನ್ನಲಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.