13ನೇ ಬಾರಿಗೆ ಮುಂಬಯಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಗುರುಸ್ವಾಮಿ


Team Udayavani, Jan 11, 2017, 4:55 PM IST

10.jpg

ಮುಂಬಯಿ: ಶ್ರೀ ಅಯ್ಯಪ್ಪ ಸ್ವಾಮಿಯ ಭಕ್ತರಾದ ಉಪೇಂದ್ರ ಎ. ಪೂಜಾರಿ ಗುರುಸ್ವಾಮಿ ಅವರು 13ನೇ ಬಾರಿಗೆ ಶ್ರೀ ಕ್ಷೇತ್ರ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಈ ವರ್ಷ 27ನೇ ಬಾರಿಗೆ ಶಬರಿ ಮಲೆಯಾತ್ರೆಗೈಯುತ್ತಿರುವ ಅವರು ವಿವಿಧ ಪುಣ್ಯಕ್ಷೇತ್ರಗಳಿಗೆ ಹಲವು ಬಾರಿ ಪಾದಯಾತ್ರೆಯನ್ನು ಮಾಡಿದ ಹಿರಿಮೆಯನ್ನು ಹೊಂದಿದ್ದಾರೆ.

ನ. 20ರಂದು ನಗರದ ದಹಿಸರ್‌ ಕಾಶಿಮಠದಲ್ಲಿರುವ ವಿಟuಲ ರುಕ್ಮಿಣಿ ದೇವರಿಗೆ ಪೂಜೆ ಸಲ್ಲಿಸಿದ ಅನಂತರ ಮಾಲಾಧಾರಣೆ ಮಾಡಿ ಶಕ್ತಿನಗರದಲ್ಲಿ ಅಯ್ಯಪ್ಪ ಮಹಾಪೂಜೆ, ಮಂಗಳಾರತಿ, ಅನ್ನಸಂತರ್ಪಣೆಗೈದು, ಥಾಣೆ-ಪುಣೆ ಮಾರ್ಗವಾಗಿ ಶಬರಿಗಿರಿಗೆ 13ನೇ ಬಾರಿಗೆ ಪಾದಯಾತ್ರೆಯನ್ನು ಪ್ರಾರಂಭಿಸಿದರು. ಡಿ. 1ರಂದು ಪಂಢರಾಪುರ, ಡಿ. 12ರಂದು ಮಂತ್ರಾಲಯ, ಡಿ. 22ರಂದು ತಿರುಪತಿ ಹಾಗೂ ತಮಿಳುನಾಡಿನ ಪಳನಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಮಾಡಿದ ಅವರು, ಶಬರಿಮಲೆಗೆ ತೆರಳಿದ್ದಾರೆ. 1989ರಲ್ಲಿ ಅಯ್ಯಪ್ಪ ದೇವರ 

ಮಾಲಾಧಾರಣೆ ಮಾಡಿ ದೇವರ ದರ್ಶನಗೈದ ಉಪೇಂದ್ರ ಗುರುಸ್ವಾಮಿ ಅವರು 1993ರಲ್ಲಿ ಪ್ರಪ್ರಥಮ ಬಾರಿಗೆ ಪಾದಯಾತ್ರೆಯನ್ನು ಪ್ರಾರಂಭಿಸಿದರು. ಉಪೇಂದ್ರ ಗುರುಸ್ವಾಮಿ ಅವರು ಶನಿ ಸಿಂಗಾ¡ಪುರಕ್ಕೆ ಒಂದು, ಶಿರ್ಡಿ ಸಾಯಿ ಬಾಬಾ ಮಂದಿರಕ್ಕೆ ಮೂರು ಬಾರಿ, ಪಂಢರಾಪುರಕ್ಕೆ 9, ಮಂತ್ರಾಲಯಕ್ಕೆ 9, ತಿರುಪತಿಗೆ 1, ಅಕ್ಕಲ್‌ಕೋಟ್‌ಗೆ ಎರಡು, ಗಂಗಾಪುರಕ್ಕೆ ಎರಡು, ಆಲಂದಿಗೆ 2, ಡೊಂಗರ್‌ ಬಂಗಾರ್‌ಗೆ ಎರಡು ಬಾರಿ ಹಾಗೂ ತಮಿಳುನಾಡಿನ ಪಳನಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 5 ಬಾರಿ ಪಾದಯಾತ್ರೆಗೈದು ನಡೆದಾಡುವ ಸ್ವಾಮಿ ಎಂದೇ ಪ್ರಸಿದ್ಧರಾಗಿದ್ದಾರೆ. ದಕ್ಷಿಣ ಕನ್ನಡ ಬಂಟ್ವಾಳದ ಸರಪಾಡಿ ಗ್ರಾಮದ ಸೇದಕೋಡಿ ಮನೆಯ  ದಿ| ಅಣ್ಣು ಪೂಜಾರಿ ಮತ್ತು ಜಮುನಾ ಪೂಜಾರಿ ದಂಪತಿಯ  ಪುತ್ರರಾಗಿರುವ ಅವರು ಪತ್ನಿ ಪುಷ್ಪಲತಾ ಮತ್ತು ಪುತ್ರ ತೇಜಸ್‌ನೊಂದಿಗೆ ನಗರದಲ್ಲಿ ನೆಲೆಸಿದ್ದು, ಕ್ಯಾಂಟೀನ್‌  ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.