ಸ್ವಾಮಿ ಸಮರ್ಥ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಇಂಗ್ಲಿಷ್‌ ಚರ್ಚಾಗೋಷ್ಠಿ


Team Udayavani, Feb 16, 2017, 4:09 PM IST

15-Mum09.jpg

ಸೊಲ್ಲಾಪುರ: ಮಾಹಿತಿ ತಂತ್ರಜ್ಞಾನದ ಜೊತೆಗೆ ನೈತಿಕ ಮೌಲ್ಯವು  ಶಿಕ್ಷಕ ವೃತ್ತಿಯಲ್ಲಿ ತುಂಬಾ ಮಹತ್ವದ್ದಾಗಿದೆ ಎಂದು ವಿಜಯಪುರದ ನಿವೃತ್ತ ಇಂಗ್ಲಿಷ್‌ ಪ್ರಾಧ್ಯಾಪಕ ರಮೇಶ್‌ ಜೋಶಿ ಹೇಳಿದರು.

ಅಕ್ಕಲಕೋಟ ತಾಲೂಕು ಇಂಗ್ಲಿಷ್‌ ಶಿಕ್ಷಕ ಸಂಘಟನೆ ಹಾಗೂ ತಾಲೂಕು ಪಂಚಾಯತ್‌ ಶಿಕ್ಷಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ  ಅಕ್ಕಲ್‌ಕೋಟೆಯ ಸ್ವಾಮಿ ಸಮರ್ಥ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆದ ಇಂಗ್ಲಿಷ್‌ ಚರ್ಚಾ

ಗೋಷ್ಠಿಯಲ್ಲಿ ಉಪನ್ಯಾಸ ನೀಡಿದ ಅವರು, ವಿದ್ಯಾರ್ಥಿ ಎಂದರೆ ದೇವರು, ಶಾಲೆ ಎಂದರೆ ಮಂದಿರ, ಶಿಕ್ಷಕ ಎಂದರೆ ಪೂಜಾರಿ ಎಂದು ತಿಳಿದು ಜ್ಞಾನದ ಜತೆಗೆ ನೈತಿಕ ಮೌಲ್ಯವು ಅಳವಡಿಸಿಕೊಳ್ಳಬೇಕು. ಇಂಗ್ಲಿಷ್‌ ಪಾಶ್ಚಿಮಾತ್ಯ ಭಾಷೆಯಾಗಿದ್ದರೂ ಇಂದು ಜ್ಞಾನದ ಖಜಾನೆಯಾಗಿದೆ. ಶಿಕ್ಷಕರು ಇಂಗ್ಲಿಷ್‌ ಭಾಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿ ಹೆಚ್ಚಿಸಬೇಕು. ಬೋಧನೆ ಮಾಡುವಾಗ ಹೊಸ-ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಹೊಸದಾಗಿ ಪರಿಚಯವಾಗಿರುವ ಜ್ಞಾನ ರಚನಾವಾದ ಪದ್ದತಿಯನ್ನು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಅನುಭವ ಮೇಲೆ ಪಾಠ ಹೇಳಬೇಕು. ಅಲ್ಲದೆ ಶಿಕ್ಷಕರ ಪಾತ್ರ ಮಾರ್ಗದರ್ಶಕ, ಪ್ರೇರಕ, ಸಹಾಯಕ, ನಿರ್ದೇಶಕ ಹಾಗೂ ಮಿತ್ರನದ್ದಾಗಿದೆ ಎಂದರು.

ಸುರೇಖಾ ಹೋಳಿಕಟ್ಟಿ ಅವರು ಮಾತನಾಡಿ, ಶಿಕ್ಷಕರು ಇಂಗ್ಲಿಷ್‌ ಮಾತನಾಡುವ ಕೌಶಲವನ್ನು ಬೆಳಿಸಿಕೊಳ್ಳಬೇಕು. ಇದಕ್ಕಾಗಿ ಹೆಚ್ಚು ಶ್ರವಣದ ಆವಶ್ಯಕತೆ ಇದೆ. ದಿನನಿತ್ಯದ ಸಂಭಾಷಣೆಗಳನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರೆ ಅವರಲ್ಲಿ ಮಾತನಾಡುವ ಕೌಶಲ ಹೆಚ್ಚಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಎಸ್‌. ಎಂ. ಜಾಧವ್‌, ನೀಲಕಂಠ ಪಾಟೀಲ್‌, ಸಚಿನ್‌ ಕಾಟೆ ಅವರನ್ನು ಸಮ್ಮಾನಿಸಲಾಯಿತು. ವಟವೃಕ್ಷ ಸ್ವಾಮಿ ಸಮರ್ಥ ದೇವಸ್ಥಾನದ ಅಧ್ಯಕ್ಷ ಮಹೇಶ ಇಂಗಳೆ, ಅನ್ನಛತ್ರ ಮಂಡಳದ ವಿಶ್ವಸ್ತ ಅಮೋಲ ಭೋಸಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿನಾಥ ಸ್ವಾಮಿ, ತಾಲೂಕು ಇಂಗ್ಲೀಷ್‌ ಶಿಕ್ಷಕ  ಸಂಘಟನೆ ಉಪಾಧ್ಯಕ್ಷ ಶ್ರೀಶೈಲ ಮಮಾಣೆ ಮೊದಲಾದವರು ಪಾಲ್ಗೊಂಡಿದ್ದರು.
ಅಕ್ಕಲ್‌ಕೋಟೆ ತಾಲೂಕು ಇಂಗ್ಲೀಷ್‌ ಶಿಕ್ಷಕ ಸಂಘಟನೆಯ ಅಧ್ಯಕ್ಷ ಬಸಯ್ಯ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ. ಜೆ. ಪೂಜಾರಿ  ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ ಅತನೂರೆ ವಂದಿಸಿದರು.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.